April 2, 2025
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಗಡಾಯಿಕಲ್ಲು ಚಾರಣ: ತಾತ್ಕಾಲಿಕ ನಿಷೇಧ

ಬೆಳ್ತಂಗಡಿ: ತಾಲೂಕಿನ ನಡ ಗ್ರಾಮದ ಇತಿಹಾಸ ಪ್ರಸಿದ್ಧ ಗಡಾಯಿಕಲ್ಲು ಚಾರಣಕ್ಕೆ ತಾತ್ಕಾಲಿಕ ನಿಷೇಧ ಹೇರಲಾಗಿದೆ.
ಪ್ರಸ್ತುತ ವಿಪರೀತ ಮಳೆ ಇದ್ದು,ಕಲ್ಲುಗಳಿಂದ ಆವೃತವಾಗಿರುವ ಈ ಸ್ಥಳ ಜಾರುವ ಪ್ರದೇಶವಾಗಿದೆ. ಈ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ವನ್ಯಜೀವಿ ವಿಭಾಗದ ವ್ಯಾಪ್ತಿಯಲ್ಲಿರುವ ಗಡಾಯಿಕಲ್ಲಿಗೆ ಜು.7ರಿಂದ ಮುಂದಿನ ಆದೇಶದ ತನಕ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ ಎಂದು ವನ್ಯ ಜೀವಿ ವಿಭಾಗದ ಬೆಳ್ತಂಗಡಿ ಆರ್ ಎಫ್ ಒ ಸ್ವಾತಿ ತಿಳಿಸಿದ್ದಾರೆ.

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಚಿನ್ನೋತ್ಸವದ ಪ್ರಯುಕ್ತ ಚಿತ್ತಾರ – ಚಿಣ್ಣರ ಚಿತ್ರೋತ್ಸವ’ ಚಿತ್ರಕಲೆ ಸ್ಪರ್ಧೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ನೂತನ ಉಪ ಕಾರ್ಯನಿರ್ವಹಣಾಧಿಕಾರಿಯಾಗಿ ಸುಂದರ ಗೌಡ ನೇಮಕ

Suddi Udaya

ಉಜಿರೆ ಎಸ್.ಡಿ.ಎಮ್ ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷನಾಗಿ ಗುರುದತ್ತ ಮರಾಠೆ ಆಯ್ಕೆ

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಕೊಕ್ಕಡ ಕೆನರಾ ಬ್ಯಾಂಕಿನ ಅವ್ಯವಸ್ಥೆ ಬಗ್ಗೆ ತನಿಖೆ ನಡೆಸುವಂತೆ ಬೆಂಗಳೂರಿನ ಮುಖ್ಯ ಪ್ರಧಾನ ವ್ಯವಸ್ಥಾಪಕರಿಗೆ ಬಿ.ಎಂ ಭಟ್ ದೂರು

Suddi Udaya
error: Content is protected !!