25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಬೆಳ್ತಂಗಡಿ: 2020ರಲ್ಲಿ ಇಂಟರ್ ಮೀಡಿಯೇಟ್, 2020 ರಿಂದ 2023 ರ ತನಕ ಮಂಗಳೂರಿನ ಪ್ರಸಿದ್ದ ಚಾರ್ಟೆಡ್ ಅಕೌಂಟೆಟ್ ಫರ್ಮ್ ಗಣೇಶ್& ಸುಧೀರ್ ಇದರ ಸಿ ಎ ಗಿರಿಧರ ಕಾಮತ್ ರವರ ಮಾರ್ಗದರ್ಶನದಲ್ಲಿ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ 2023 ರ ಮೇ ಯಲ್ಲಿ ನಡೆದ ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ನಿರೀಕ್ಷಾ ನಾವರ ಉತ್ತೀರ್ಣಗೊಂಡಿದ್ದಾರೆ.

ಇವರು ಸಮಾಜಸೇವಕ, ಉದ್ಯಮಿ ನಾವರ ಗ್ರಾಮದ ಯೋಗಕ್ಷೇಮ ನಿವಾಸಿ ಲ|ನಿತ್ಯಾನಂದ ನಾವರ ಹಾಗೂ ಲ|ಪುಷ್ಪಾವತಿ ಎನ್ ನಾವರ ದಂಪತಿ ಪುತ್ರಿ.

ಚಿಕ್ಕಂದಿನಿಂದಲೇ ಬಹಳ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಬಹಳ ಮೃದು ಸ್ವಭಾವದ ಹುಡುಗಿ ಪ್ರಾಥಮಿಕ ಶಿಕ್ಷಣವನ್ನು ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ, ಪ್ರೌಢಶಾಲೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ(96%), ಪದವಿ ಪೂರ್ವ ಶಿಕ್ಷಣವನ್ನು ಶ್ರೀ, ಧ, ಮಂ ಉಜಿರೆ(97%), ಪದವಿ ಶಿಕ್ಷಣವನ್ನು ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಇವಿನಿಂಗ್ ಕಾಲೇಜ್ ಮಂಗಳೂರು(90%)
2019 ರಲ್ಲಿ ಸಿ.ಪಿ.ಟಿ. ಪೂರ್ಣಗೊಳಿಸಿದ್ದಾರೆ.

ಕಲಿಕೆಯ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ಗುರಿತಿಸಿಕೊಂಡಿದ್ದಾರೆ.

Related posts

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

Suddi Udaya

ಕೊಕ್ಕಡ ಕೇಸರಿ ಟೈಗರ್ಸ್ ವತಿಯಿಂದ ನಗರ ಭಜನಾ ಸಪ್ತಾಹ ಅಂಗವಾಗಿ 3ನೇ ವರ್ಷದ ಪಿಲಿ ನಲಿಕೆ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಧರ್ಮಸ್ಥಳ – ಮುಂಡಾಜೆ ಸಂಪರ್ಕ ರಸ್ತೆಯಲ್ಲಿ 3 ನೂತನ ಸೇತುವೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ ಶಾಸಕ ಹರೀಶ್ ಪೂಂಜ

Suddi Udaya

ನೇಲ್ಯಡ್ಕ ಸರ್ಕಾರಿ ಪ್ರೌಢಶಾಲೆಗೆ ಬ್ಯಾಂಕ್ ಆಫ್ ಬರೋಡದಿಂದ ಕಪಾಟು ಕೊಡುಗೆ

Suddi Udaya

ನಿಡಿಗಲ್: ರಾ.ಹೆದ್ದಾರಿಯಲ್ಲಿ ಮೂರು ದಿನದಿಂದ ಅನಾಥವಾಗಿ ನಿಂತ ಬೈಕ್: ವಾರುಸುದಾರನ ಪತ್ತೆಯಿಲ್ಲ ನಾಗರೀಕರಲ್ಲಿ ಸಂಶಯ

Suddi Udaya
error: Content is protected !!