25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಬೆಳ್ತಂಗಡಿ: 2020ರಲ್ಲಿ ಇಂಟರ್ ಮೀಡಿಯೇಟ್, 2020 ರಿಂದ 2023 ರ ತನಕ ಮಂಗಳೂರಿನ ಪ್ರಸಿದ್ದ ಚಾರ್ಟೆಡ್ ಅಕೌಂಟೆಟ್ ಫರ್ಮ್ ಗಣೇಶ್& ಸುಧೀರ್ ಇದರ ಸಿ ಎ ಗಿರಿಧರ ಕಾಮತ್ ರವರ ಮಾರ್ಗದರ್ಶನದಲ್ಲಿ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ 2023 ರ ಮೇ ಯಲ್ಲಿ ನಡೆದ ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ನಿರೀಕ್ಷಾ ನಾವರ ಉತ್ತೀರ್ಣಗೊಂಡಿದ್ದಾರೆ.

ಇವರು ಸಮಾಜಸೇವಕ, ಉದ್ಯಮಿ ನಾವರ ಗ್ರಾಮದ ಯೋಗಕ್ಷೇಮ ನಿವಾಸಿ ಲ|ನಿತ್ಯಾನಂದ ನಾವರ ಹಾಗೂ ಲ|ಪುಷ್ಪಾವತಿ ಎನ್ ನಾವರ ದಂಪತಿ ಪುತ್ರಿ.

ಚಿಕ್ಕಂದಿನಿಂದಲೇ ಬಹಳ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಬಹಳ ಮೃದು ಸ್ವಭಾವದ ಹುಡುಗಿ ಪ್ರಾಥಮಿಕ ಶಿಕ್ಷಣವನ್ನು ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ, ಪ್ರೌಢಶಾಲೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ(96%), ಪದವಿ ಪೂರ್ವ ಶಿಕ್ಷಣವನ್ನು ಶ್ರೀ, ಧ, ಮಂ ಉಜಿರೆ(97%), ಪದವಿ ಶಿಕ್ಷಣವನ್ನು ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಇವಿನಿಂಗ್ ಕಾಲೇಜ್ ಮಂಗಳೂರು(90%)
2019 ರಲ್ಲಿ ಸಿ.ಪಿ.ಟಿ. ಪೂರ್ಣಗೊಳಿಸಿದ್ದಾರೆ.

ಕಲಿಕೆಯ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ಗುರಿತಿಸಿಕೊಂಡಿದ್ದಾರೆ.

Related posts

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ನಾಲ್ಕೂರು: ಯುವಶಕ್ತಿ ಫ್ರೆಂಡ್ ವತಿಯಿಂದ ಮೊಸರು ಕುಡಿಕೆ ಉತ್ಸವ, ಗಮನ ಸೆಳೆದ ರಂಗಿನ ಹೋಳಿ, ಬಣ್ಣದ ಓಕುಳಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ನಗರ ಮತ್ತು ಗ್ರಾಮೀಣ ಘಟಕದ ಪದಾಧಿಕಾರಿಗಳ ಸಭೆ

Suddi Udaya

ಉಜಿರೆ: ಅಂತರ್ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಗೌಡಸ್ 2024

Suddi Udaya

ಕಾಪಿನಡ್ಕ ಶಾಲೆಯಲ್ಲಿ ಬುಲ್ ಬುಲ್ ದಳ ಉದ್ಘಾಟನೆ

Suddi Udaya

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಣೆ

Suddi Udaya
error: Content is protected !!