22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಬೆಳ್ತಂಗಡಿ: 2020ರಲ್ಲಿ ಇಂಟರ್ ಮೀಡಿಯೇಟ್, 2020 ರಿಂದ 2023 ರ ತನಕ ಮಂಗಳೂರಿನ ಪ್ರಸಿದ್ದ ಚಾರ್ಟೆಡ್ ಅಕೌಂಟೆಟ್ ಫರ್ಮ್ ಗಣೇಶ್& ಸುಧೀರ್ ಇದರ ಸಿ ಎ ಗಿರಿಧರ ಕಾಮತ್ ರವರ ಮಾರ್ಗದರ್ಶನದಲ್ಲಿ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ 2023 ರ ಮೇ ಯಲ್ಲಿ ನಡೆದ ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ನಿರೀಕ್ಷಾ ನಾವರ ಉತ್ತೀರ್ಣಗೊಂಡಿದ್ದಾರೆ.

ಇವರು ಸಮಾಜಸೇವಕ, ಉದ್ಯಮಿ ನಾವರ ಗ್ರಾಮದ ಯೋಗಕ್ಷೇಮ ನಿವಾಸಿ ಲ|ನಿತ್ಯಾನಂದ ನಾವರ ಹಾಗೂ ಲ|ಪುಷ್ಪಾವತಿ ಎನ್ ನಾವರ ದಂಪತಿ ಪುತ್ರಿ.

ಚಿಕ್ಕಂದಿನಿಂದಲೇ ಬಹಳ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಬಹಳ ಮೃದು ಸ್ವಭಾವದ ಹುಡುಗಿ ಪ್ರಾಥಮಿಕ ಶಿಕ್ಷಣವನ್ನು ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ, ಪ್ರೌಢಶಾಲೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ(96%), ಪದವಿ ಪೂರ್ವ ಶಿಕ್ಷಣವನ್ನು ಶ್ರೀ, ಧ, ಮಂ ಉಜಿರೆ(97%), ಪದವಿ ಶಿಕ್ಷಣವನ್ನು ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಇವಿನಿಂಗ್ ಕಾಲೇಜ್ ಮಂಗಳೂರು(90%)
2019 ರಲ್ಲಿ ಸಿ.ಪಿ.ಟಿ. ಪೂರ್ಣಗೊಳಿಸಿದ್ದಾರೆ.

ಕಲಿಕೆಯ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ಗುರಿತಿಸಿಕೊಂಡಿದ್ದಾರೆ.

Related posts

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಎಕ್ಸೆಲ್ ಕಾಲೇಜಿನಿಂದ ಗುರುವಾಯನಕೆರೆ ಶಾಲೆಗೆ ಪೀಠೋಪಕರಣಗಳ ಹಸ್ತಾಂತರ, ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ರವರಿಗೆ ಶಾಲೆಯ ವತಿಯಿಂದ ಸನ್ಮಾನ

Suddi Udaya

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಕಾಲೇಜಿನಲ್ಲಿ ವಿಟಿಯು ಮಂಗಳೂರು ವಲಯ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಪೋಕ್ಸೋ ಪ್ರಕರಣ: ಬಿಜೆಪಿ ಎಸ್.ಟಿ. ಮೋರ್ಚಾದ ಅಧ್ಯಕ್ಷ ರಾಜೇಶ್ ಎಂ.ಕೆ. ಹಾಗೂ ಮೋಹನ್ ರಿಗೆ ಜಾಮೀನು ಮಂಜೂರು

Suddi Udaya

ಗರ್ಡಾಡಿಯಲ್ಲಿ ಭಾರಿ ಮಳೆಗೆ ಮಣ್ಣು ಕುಸಿದು ಮನೆಗೆ ಹಾನಿ, ಅದೃಷ್ಟವಶಾತ್ ಪಾರಾದ ಮನೆಯವರು

Suddi Udaya
error: Content is protected !!