25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ: ನೀರಿಕ್ಷಾ ಎನ್ ನಾವರ ಚಾರ್ಟರ್ಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣ

ಬೆಳ್ತಂಗಡಿ: 2020ರಲ್ಲಿ ಇಂಟರ್ ಮೀಡಿಯೇಟ್, 2020 ರಿಂದ 2023 ರ ತನಕ ಮಂಗಳೂರಿನ ಪ್ರಸಿದ್ದ ಚಾರ್ಟೆಡ್ ಅಕೌಂಟೆಟ್ ಫರ್ಮ್ ಗಣೇಶ್& ಸುಧೀರ್ ಇದರ ಸಿ ಎ ಗಿರಿಧರ ಕಾಮತ್ ರವರ ಮಾರ್ಗದರ್ಶನದಲ್ಲಿ ಆರ್ಟಿಕಲ್ ಶಿಪ್ ಪೂರ್ಣಗೊಳಿಸಿ 2023 ರ ಮೇ ಯಲ್ಲಿ ನಡೆದ ಚಾರ್ಟೆಡ್ ಅಕೌಂಟ್ (CA) ಅಂತಿಮ ಪರೀಕ್ಷೆಯಲ್ಲಿ ನಿರೀಕ್ಷಾ ನಾವರ ಉತ್ತೀರ್ಣಗೊಂಡಿದ್ದಾರೆ.

ಇವರು ಸಮಾಜಸೇವಕ, ಉದ್ಯಮಿ ನಾವರ ಗ್ರಾಮದ ಯೋಗಕ್ಷೇಮ ನಿವಾಸಿ ಲ|ನಿತ್ಯಾನಂದ ನಾವರ ಹಾಗೂ ಲ|ಪುಷ್ಪಾವತಿ ಎನ್ ನಾವರ ದಂಪತಿ ಪುತ್ರಿ.

ಚಿಕ್ಕಂದಿನಿಂದಲೇ ಬಹಳ ಪ್ರತಿಭಾವಂತ ವಿದ್ಯಾರ್ಥಿನಿಯಾಗಿದ್ದು, ಬಹಳ ಮೃದು ಸ್ವಭಾವದ ಹುಡುಗಿ ಪ್ರಾಥಮಿಕ ಶಿಕ್ಷಣವನ್ನು ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆ ಪಿಲ್ಯ, ಪ್ರೌಢಶಾಲೆಯನ್ನು ವಾಣಿ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿ(96%), ಪದವಿ ಪೂರ್ವ ಶಿಕ್ಷಣವನ್ನು ಶ್ರೀ, ಧ, ಮಂ ಉಜಿರೆ(97%), ಪದವಿ ಶಿಕ್ಷಣವನ್ನು ತ್ರಿಶಾ ಕಾಲೇಜ್ ಆಫ್ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಇವಿನಿಂಗ್ ಕಾಲೇಜ್ ಮಂಗಳೂರು(90%)
2019 ರಲ್ಲಿ ಸಿ.ಪಿ.ಟಿ. ಪೂರ್ಣಗೊಳಿಸಿದ್ದಾರೆ.

ಕಲಿಕೆಯ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸಕ್ರೀಯವಾಗಿ ಗುರಿತಿಸಿಕೊಂಡಿದ್ದಾರೆ.

Related posts

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಹಾಗೂ ಧಾರ್ಮಿಕ ಪರಿಷತ್ ರಾಜ್ಯ ಸದಸ್ಯೆ ಶ್ರೀಮತಿ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ

Suddi Udaya

ಎಕ್ಸೆಲ್ ಪ.ಪೂ ಕಾಲೇಜಿನಲ್ಲಿ ವಾಣಿಜ್ಯ ವಿಭಾಗದ ಪ್ರಪ್ರಥಮ ಇಂಟಗ್ರೇಟೆಡ್ ಪದವಿಪೂರ್ವ ಶಿಕ್ಷಣ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಉಜಿರೆ: ರಾಷ್ಟ್ರೀಯ ಸೇವಾ ಯೋಜನೆ : ಸಮಾಲೋಚನಾ ಸಭೆ

Suddi Udaya

ತೋಟತ್ತಾಡಿ: ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ಹಿರಿಯ ಕಾಂಗ್ರೆಸ್ ಕಾರ್ಯಕರ್ತ ವಾಸು ಗೌಡ ಬಂದಾರು ನಿಧನ

Suddi Udaya
error: Content is protected !!