ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

Suddi Udaya

ಉರುವಾಲು : ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಸಣ್ಣದೊಂದು ನಾಲ್ಕು ತಿಂಗಳ ಮಗು ಕೂಡ ಇದೆ ಎನ್ನಲಾಗಿದೆ .

ರಾಝಿಖ್ ರವರ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Leave a Comment

error: Content is protected !!