September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿವರದಿ

ಉರುವಾಲು : ಮುಹಮ್ಮದ್ ರಾಝಿಖ್ ದುಬೈನಲ್ಲಿ ಅನುಮಾನಸ್ಪದವಾಗಿ ಸಾವು

ಉರುವಾಲು : ತುರ್ಕಳಿಕೆ ನಿವಾಸಿ ಮುಂಡೊಟ್ಟು ದಾವೂದ್ ಎಂಬವರ ಪುತ್ರ ಮುಹಮ್ಮದ್ ರಾಝಿಖ್ ಎಂಬವರು ದುಬೈನಲ್ಲಿ ಅನುಮಾನಸ್ಪದವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಇವರು ಇತ್ತೀಚೆಗಷ್ಟೇ ಮದುವೆಯಾಗಿದ್ದು, ಸಣ್ಣದೊಂದು ನಾಲ್ಕು ತಿಂಗಳ ಮಗು ಕೂಡ ಇದೆ ಎನ್ನಲಾಗಿದೆ .

ರಾಝಿಖ್ ರವರ ಸಾವಿಗೆ ನಿಖರ ಕಾರಣ ಇನ್ನಷ್ಟೇ ತಿಳಿದು ಬರಬೇಕಾಗಿದೆ.

Related posts

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಕ್ಕಳರೋಗ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯ ಅಂಗನವಾಡಿ, ಶಾಲೆಗಳಿಗೆ ಸಾವಯವ ಗೊಬ್ಬರ ವಿತರಣೆ

Suddi Udaya

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya

ಬೆಳ್ತಂಗಡಿ: ಸಂಜಯನಗರ ನಿವಾಸಿ ಸೇಸಮ್ಮ ನಿಧನ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಲ್ಲಿ ಡೈಮಂಡ್ ಫೆಸ್ಟ್ ಲಕ್ಕಿ ಕೂಪನ್ ನಲ್ಲಿ ವಿಜೇತರರಾದ ಶಿರ್ಲಾಲುವಿನ ಆಶಾ ಹಾಗೂ ಪ್ರಭಾಕರ್ ರವರಿಗೆ ಕಾರು ಕೀ ಹಸ್ತಾಂತರ

Suddi Udaya

ಸೆ.27: ನಯನಾಡು ಸ.ಪ್ರೌ. ಶಾಲೆಯಲ್ಲಿ ಜಿಲ್ಲಾ ಮಟ್ಟದ ಪ್ರೌಢಶಾಲಾ ಬಾಲಕ-ಬಾಲಕಿಯರ ಖೋ ಖೋ ಪಂದ್ಯಾಟ

Suddi Udaya
error: Content is protected !!