July 23, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕಳೆಂಜ ಗ್ರಾಮ ಪಂಚಾಯತ್ ನ ಗ್ರಾಮ ಸಭೆ

ಕಳೆಂಜ ಗ್ರಾಮ ಪಂಚಾಯತ್ 2023-2024 ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಕಳೆಂಜ ಸ.ಹಿ.ಪ್ರಾ. ಶಾಲೆ ಕಾಯರ್ತಡ್ಕದಲ್ಲಿ ಪಂಚಾಯತ್ ಅಧ್ಯಕ್ಷ ಪ್ರಸನ್ನ ಎ.ಪಿ ರವರ ಅಧ್ಯಕ್ಷತೆಯಲ್ಲಿ ಜು.6 ರಂದು ನಡೆಯಿತು.

ಮಾರ್ಗದರ್ಶಿ ಅಧಿಕಾರಿಯಾಗಿ ಕೃಷಿ ಇಲಾಖೆಯ ಚಿದಾನಂದ ಹೂಗಾರ ಗ್ರಾಮಸಭೆಯನ್ನು ಮುನ್ನಡೆಸಿದರು.

ಈ ಸಂದರ್ಭದಲ್ಲಿ ಪಂ. ಕಾರ್ಯದರ್ಶಿ ಹೊನ್ನಪ್ಪ ಗೌಡ, ವಿವಿಧ ಇಲಾಖೆಗಳ ಅಧಿಕಾರಿಗಳು, ಸದಸ್ಯರು, ಅಂಗನವಾಡಿ ಕಾರ್ಯಕರ್ತೆ , ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟ, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪಂ. ಅಭಿವೃದ್ಧಿ ಅಧಿಕಾರಿ ಶ್ರೀಮತಿ ಹೊನ್ನಮ್ಮ ಸ್ವಾಗತಿಸಿ, ವರದಿ ವಾಚಿಸಿದರು. ಸಿಬ್ಬಂದಿ ರಾಜೇಶ್ ಜಮಾ ಖರ್ಚಿನ ಬಗ್ಗೆ ತಿಳಿಸಿದರು.

Related posts

ಕೃಷಿಕ ಶೀನಪ್ಪ ಗೌಡ ಪಣಿಕ್ಕಲ್ ನಿಧನ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಗಳ ಸಿಬ್ಬಂದಿಗಳಿಗೆ ವ್ಯಕ್ತಿತ್ವ ವಿಕಸನದ ಕಾರ್ಯಾಗಾರ

Suddi Udaya

ಧರ್ಮಸ್ಥಳ ಶಾಂತಿವನ ಟ್ರಸ್ಟ್‌ನ ವತಿಯಿಂದ ಸುಪ್ರಿಯಾ ಹರ್ಷೇಂದ್ರ ಕುಮಾರ್ ಅವರಿಗೆ ಸನ್ಮಾನ

Suddi Udaya

ಕಳೆಂಜ ಗ್ರಾಮದ ಪುಜೇರಿಪಾಲ್ ಮೋನಪ್ಪ ಗೌಡರ ತೋಟಕ್ಕೆ ಕಾಡಾನೆ ದಾಳಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಸ್ಸಾಂ ರಾಜ್ಯದ ಸಂಸದ ಕಾಮಾಖ್ಯ ಪ್ರಸಾದ ತಾಸಾ ಭೇಟಿ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಪಿಲ್ಯದ ಧನುಶ್ರೀ ಎಸ್. ಕುಲಾಲ್ ಪ್ರಥಮ

Suddi Udaya
error: Content is protected !!