September 6, 2026
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ನಾವೂರು ಗ್ರಾ.ಪಂ. ಕಾಯಿದೆ ಮತ್ತು ಮಕ್ಕಳ ಹಕ್ಕುಗಳ ಭಿತ್ತಿಪತ್ರ ಬಿಡುಗಡೆ

ನಾವೂರು: ನಾವೂರು ಗ್ರಾಮ ಪಂಚಾಯತ್ ನಲ್ಲಿ ಜು 5 ರಂದು ನಡೆದ ಗ್ರಾಮ ಸಭೆಯಲ್ಲಿ ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಂಗಳೂರು ವತಿಯಿಂದ ಗ್ರಾಮ ಪಂಚಾಯತ್ ಕಾಯಿದೆ ಮತ್ತು ಮಕ್ಕಳು ಹಾಗೂ ಮಕ್ಕಳ ಹಕ್ಕುಗಳ ಜಾರಿಗಾಗಿ ಮಕ್ಕಳ ಹಕ್ಕುಗಳ ಗ್ರಾಮಸಭೆ ಎಂಬ ಎರಡು ಭಿತ್ತಿಪತ್ರಗಳ ಬಿಡುಗಡೆ ನಡೆಯಿತು.

ಚೈಲ್ಡ್ ರೈಟ್ಸ್ ಟ್ರಸ್ಟ್ ಬೆಳ್ತಂಗಡಿ ತಾಲೂಕು ಸಂಯೋಜಕರಾದ ವಿನೋದ್ ಪ್ರಸಾದ್ ಕಲ್ಲಾಜೆ ಆಡಳಿತದಲ್ಲಿ ಮಕ್ಕಳು ಯೋಜನೆಯ ಬಗ್ಗೆ ತಿಳಿಸಿ, ಮಕ್ಕಳು ಎದುರಿಸುತ್ತಿರುವ ಸಮಸ್ಯೆಗಳನ್ನು ವಿವರಿಸಿ, ಮಕ್ಕಳ ಹಕ್ಕುಗಳ ರಕ್ಷಣೆಗೆ ಗ್ರಾಮಸ್ಥರು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ವೇದಿಕೆಯಲ್ಲಿದ್ದ ಪಂಚಾಯತ್ ಅಧ್ಯಕ್ಷ ಗಣೇಶ್ ಗೌಡ ನೆಲ್ಲಿಪಲ್ಕೆ, ಪಂಚಾಯತ್ ಸದಸ್ಯರುಗಳು, ಅಭಿವೃದ್ಧಿ ಅಧಿಕಾರಿ, ಕಾರ್ಯದರ್ಶಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿದರು.

Related posts

ಅಳದಂಗಡಿ : ಬಡಗಕಾರಂದೂರು ಒಕ್ಕೂಟದ ಮಾಸಿಕ ಸಭೆ: ಮಾಸಾಶನ ಪತ್ರ ವಿತರಣೆ

Suddi Udaya

ಜಮ್ಮು ಕಾಶ್ಮೀರದಲ್ಲಿ ನಾಗರಿಕರ ಮೇಲಿನ ದಾಳಿ ಅಮಾನವೀಯ : ಭಯೋತ್ಪಾದಕರನ್ನು ಈ ದೇಶದಿಂದ ಬೇರು ಸಮೇತ ಕಿತ್ತು ಹಾಕಬೇಕಿದೆ, ಕಿರಣ್ ಚಂದ್ರ ಪುಷ್ಪಗಿರಿ ಖಂಡನೆ

Suddi Udaya

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ನಿಂದ ಶೈಕ್ಷಣಿಕ ಸಾಧಕರಿಗೆ ಗೌರವಾರ್ಪಣೆ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಚ್ಛತಾ ಜಾಗೃತಿ ಅಭಿಯಾನ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya
error: Content is protected !!