22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆಯಲ್ಲಿ ವನಮಹೋತ್ಸವ

ತೆಂಕಕಾರಂದೂರು: ಕುಂದಾಪುರ ಪ್ರಾದೇಶಿಕ ಅರಣ್ಯ ವಿಭಾಗ,ಮೂಡಬಿದ್ರೆ ಉಪವಿಭಾಗ ಹಾಗೂ ವೇಣೂರು ವಲಯದ ವತಿಯಿಂದ ವನಮಹೋತ್ಸವ ಸಸಿ ನೆಡುವ ಕಾರ್ಯಕ್ರಮ ವನ್ನು ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ ಯಲ್ಲಿ ನಡೆಸಲಾಯಿತು.

ಈ ಸಂದರ್ಭದಲ್ಲಿ ವೇಣೂರು ವಲಯ ಅಳದಂಗಡಿ ಶಾಖೆಯ ಉಪವಲಯ ಅರಣ್ಯ ಅಧಿಕಾರಿ ಸುರೇಶ್ ಗೌಡ, ಗಸ್ತು ಪಾಲಕರಾದ ಮಂಜುನಾಥ್ ಸವಳಿ , ಬಳಂಜ ಗ್ರಾಮ ಪಂಚಾಯತ್ ಸದಸ್ಯರಾದ ಹೇಮಂತ್ ಗುಂಡೇರಿ, ಬದ್ರಿಯಾ ಆಡಳಿತ ಸಮಿತಿ ಅಧ್ಯಕ್ಷರಾದ ನವಾಜ್ ಶರೀಫ್ ಕಟ್ಟೆ, ಮಸೀದಿ ಸದಸ್ಯರಾದ ಕಾಸಿಂ ಗಿಂಡಾಡಿ, ರಫೀಕ್ ಪುತ್ತು , ನಾಸಿರ್ ಗಿಂಡಾಡಿ ಹಾಗೂ ಊರಿನ ಇತರ ಸದಸ್ಯರು ಉಪಸ್ಥಿತರಿದ್ದರು.

Related posts

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya

ಮಾ.18: ಉಜಿರೆಗೆ ನಂದಿ ರಥಯಾತ್ರೆ

Suddi Udaya

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅಂಬುಲೆನ್ಸ್ ಚಾಲಕ ಅಬ್ದುಲ್ ರಝಾಕ್ ರವರಿಗೆ ವಿದಾಯ ಕೂಟ

Suddi Udaya

ಮುಂಡಾಜೆ ಜಮಲುಲ್ಲೈಲಿ ಸುನ್ನಿ ಮಸ್ಜಿದ್ ಮೇಲಂತಸ್ತಿನ ಕಾಮಗಾರಿಗೆ ಚಾಲನೆ

Suddi Udaya

ನಿವೃತ್ತ ಮುಖ್ಯೋಪಾಧ್ಯಾಯಿನಿ ಉಮಾ ಡಿ. ಗೌಡ ಹಟ್ಟತ್ತೋಡಿರವರಿಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya
error: Content is protected !!