22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಮಾಲಾಡಿ : ಕಸ ಎಸೆದವರಿಂದಲೇ ಹೆಕ್ಕಿಸಿ ರೂ.5 ಸಾವಿರ ದಂಡ ವಿಧಿಸಿದ ಮಾಲಾಡಿ ಗ್ರಾಮ ಪಂಚಾಯತ್

ಮಾಲಾಡಿ: ಜು.6ರಂದು ಗುರುವಾರ ಸಂಜೆ ಮಾಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಲ್ಪೆದಬೈಲು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕ ವಾಹನದಲ್ಲಿ ತಂದು ಕಸ ತುಂಬಿದ ಗೋಣಿ ಚೀಲಗಳನ್ನು ಎಸೆಯುತ್ತಿದ್ದವರನ್ನು ಸ್ಥಳೀಯರು ನೀಡಿದ ಮಾಹಿತಿಯಂತೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ರಾಜಶೇಖರ ರೈ, ಕಾರ್ಯದರ್ಶಿ ಯಶೋಧರ ಶೆಟ್ಟಿ ಉಪಾಧ್ಯಕ್ಷರಾದ ದಿನೇಶ್.ಡಿ.ಕರ್ಕೇರ ಹಾಗೂ ಸಿಬ್ಬಂದಿ ಮಹಮ್ಮದ್ ಲತೀಫ್ ರವರು ತಡೆದು ನಿಲ್ಲಿಸಿ, ಕಸ ಎಸೆದವರಿಂದಲೇ ಹೆಕ್ಕಿಸಿದ್ದಲ್ಲದೇ ರೂ.5000/- ದಂಡ ವಿಧಿಸಿದರು. ಎಲ್ಲೆಂದರಲ್ಲಿ ತ್ಯಾಜ್ಯವನ್ನು ಬಿಸಾಡಿ ಪರಿಸರವನ್ನು ಹಾಳುಗೆಡವುವರಿಗೆ ಇದೊಂದು ಎಚ್ಚರಿಕೆ ಕರೆಗಂಟೆಯಾಗಿದೆ.

Related posts

ಮುಂಡಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: ಅಧ್ಯಕ್ಷರಾಗಿ ಯುವ ಸಂಘಟಕ ಪ್ರಕಾಶ್ ನಾರಾಯಣ್ ರಾವ್, ಉಪಾಧ್ಯಕ್ಷರಾಗಿ ಪ್ರಗತಿಪರ ಕೃಷಿಕ ರಾಘವ ಗೌಡ ಕುಡುಮಡ್ಕ ಆಯ್ಕೆ

Suddi Udaya

ಅಳದಂಗಡಿ ಸ.ಪ.ಪೂ. ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ ಮತ್ತು ಬಾಲ್ಯ ವಿವಾಹ ಬಗ್ಗೆ ಕಾನೂನು ಅರಿವು ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆ ಉಜಿರೆ ವಲಯದ, ಬೈಪಾಡಿ ಕಾರ್ಯಕ್ಷೇತ್ರದಲ್ಲಿ “ಶ್ರಿ ಚಾಮುಂಡೇಶ್ವರಿ” ಸಂಘದ ಉದ್ಘಾಟನೆ

Suddi Udaya

ಎಸ್.ಡಿ.ಎಂ. ಪ.ಪೂ. ಕಾಲೇಜಿನಲ್ಲಿ ಮಾದಕ ದ್ರವ್ಯ ವಿರೋಧಿ ವ್ಯಸನದ ಬಗ್ಗೆ ಅಂತರ್ಜಾಲ ಬಳಸಿ ಪಿಪಿಟಿ ಸ್ಪರ್ಧಾ ಕಾರ್ಯಕ್ರಮ

Suddi Udaya

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya
error: Content is protected !!