April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತದ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಾಕ್ಷಿರವರ ಅಧ್ಯಕ್ಷತೆಯಲ್ಲಿ ಮೇಲಂತಬೆಟ್ಟುನಲ್ಲಿ ಜು.6 ರಂದು ಜರಗಿತು.

ನೋಡಲ್ ಅಧಿಕಾರಿಯಾಗಿ ಸಹಾಯಕ ನಿರ್ದೇಶಕ ಪಶು ವೈದ್ಯ ಅಧಿಕಾರಿ ಮಂಜು ನಾಯ್ಕ್ ಭಾಗವಹಿಸಿದರು.
ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಪಶುವೈದ್ಯಾ ಇಲಾಖೆ, ಪೊಲೀಸ್ ಇಲಾಖೆ , ಶಿಕ್ಷಣ ಇಲಾಖೆ, ವನ್ಯಜೀವಿ ಇಲಾಖೆ, ಅಬಕಾರಿ ಇಲಾಖೆ, ಆರ್ಥಿಕ ಸಾಕ್ಷಾರತ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಪ್ರಭಾಕರ್, ಲೋಕನಾಥ್ ಚಂದ್ರ ರಾಜ್, ಸಂತೋಷ, ದೀಪಿಕಾ, ಸುಮಲತಾ. ಜಯಲಕ್ಷ್ಮಿ, ವೇಣುಗೋಪಾಲ್, ಚಂದ್ರಶೇಖರ, ಶಶಿಕಲಾ ಉಪಸ್ಥಿತರಿದ್ದರು.
ಕಾರ್ಯದರ್ಶಿ ನಿರ್ಮಲ ಕುಮಾರ್ ಸ್ವಾಗತಿಸಿ, ಪಂಚಾಯತ್ ಅಭಿರುದ್ದಿ ಅಧಿಕಾರಿ ಅಭಿನಯ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರು ಧರ್ಮಸ್ಥಳ ಠಾಣೆಯನ್ನು ಸಂಪರ್ಕಿಸುವಂತೆ ಮನವಿ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ಜಿಲ್ಲೆಯ ಜನ ಕಾಂಗ್ರೆಸ್‌ನ ಅಭಿವೃದ್ಧಿಯ ರಾಜಕಾರಣಕ್ಕೆ ಬೆಂಬಲ: ಹರೀಶ್ ಕುಮಾರ್

Suddi Udaya

ಮಡಂತ್ಯಾರು: ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ, ಜೇನು ಕೃಷಿ ತರಬೇತಿ ಹಾಗೂ ಭತ್ತದ ಕೃಷಿ ಉತ್ಪಾದನೆ ಬಗ್ಗೆ ಮಾಹಿತಿ

Suddi Udaya

ಇಂದಬೆಟ್ಟು: ಶತಾಯುಷಿ ಮತದಾರ ಬಂಗಾಡಿ ಅರಮನೆಯ ಬಿ. ರವಿರಾಜ್ ಬಲ್ಲಾಳ್ ರಿಗೆ ಚುನಾವಣಾ ಆಯೋಗದಿಂದ ಗೌರವಪೂರ್ವಕ ಸನ್ಮಾನ ಹಾಗೂ ಪ್ರಮಾಣ ಪತ್ರ ವಿತರಣೆ

Suddi Udaya

ಓಡಿಲ್ನಾಳ ಸ. ಉ. ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!