July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮೇಲಂತಬೆಟ್ಟು ಗ್ರಾ. ಪಂ. ನ ಗ್ರಾಮ ಸಭೆ

ಮೇಲಂತಬೆಟ್ಟು: ಮೇಲಂತಬೆಟ್ಟು ಗ್ರಾಮ ಪಂಚಾಯತದ 2023-24 ನೇ ಸಾಲಿನ ಪ್ರಥಮ ಹಂತದ ಗ್ರಾಮ ಸಭೆಯು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಹರಿಣಾಕ್ಷಿರವರ ಅಧ್ಯಕ್ಷತೆಯಲ್ಲಿ ಮೇಲಂತಬೆಟ್ಟುನಲ್ಲಿ ಜು.6 ರಂದು ಜರಗಿತು.

ನೋಡಲ್ ಅಧಿಕಾರಿಯಾಗಿ ಸಹಾಯಕ ನಿರ್ದೇಶಕ ಪಶು ವೈದ್ಯ ಅಧಿಕಾರಿ ಮಂಜು ನಾಯ್ಕ್ ಭಾಗವಹಿಸಿದರು.
ಸಭೆಯಲ್ಲಿ ಕಂದಾಯ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿಗಳು, ಅರಣ್ಯ ಇಲಾಖೆ, ಕೃಷಿ ಇಲಾಖೆ, ಪಶುವೈದ್ಯಾ ಇಲಾಖೆ, ಪೊಲೀಸ್ ಇಲಾಖೆ , ಶಿಕ್ಷಣ ಇಲಾಖೆ, ವನ್ಯಜೀವಿ ಇಲಾಖೆ, ಅಬಕಾರಿ ಇಲಾಖೆ, ಆರ್ಥಿಕ ಸಾಕ್ಷಾರತ, ಆರೋಗ್ಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದು ವಿವಿಧ ಸಮಸ್ಯೆಗಳ ಬಗ್ಗೆ ಇಲಾಖಾ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಉಪಾಧ್ಯಕ್ಷೆ ಸವಿತಾ, ಸದಸ್ಯರಾದ ಪ್ರಭಾಕರ್, ಲೋಕನಾಥ್ ಚಂದ್ರ ರಾಜ್, ಸಂತೋಷ, ದೀಪಿಕಾ, ಸುಮಲತಾ. ಜಯಲಕ್ಷ್ಮಿ, ವೇಣುಗೋಪಾಲ್, ಚಂದ್ರಶೇಖರ, ಶಶಿಕಲಾ ಉಪಸ್ಥಿತರಿದ್ದರು.
ಕಾರ್ಯದರ್ಶಿ ನಿರ್ಮಲ ಕುಮಾರ್ ಸ್ವಾಗತಿಸಿ, ಪಂಚಾಯತ್ ಅಭಿರುದ್ದಿ ಅಧಿಕಾರಿ ಅಭಿನಯ ಜಮಾ ಖರ್ಚಿನ ಬಗ್ಗೆ ವರದಿ ವಾಚಿಸಿದರು.

Related posts

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಅಕೊಲೆಡ್ಸ್ ತರಗತಿಗಳಿಗೆ ಚಾಲನೆ

Suddi Udaya

ಮಚ್ಚಿನ ಸಪರಿವಾರ ಶ್ರೀ ಶಾಸ್ತಾರ ದೇವಸ್ಥಾನ ಮಾಣೂರು ನೂತನ ದೇವಾಲಯದ ಶಿಲಾನ್ಯಾಸ ಪ್ರಯಕ್ತ ಸಂಘ ಸಂಸ್ಥೆಗಳು ಹಾಗೂ ಊರವರಿಂದ ಶ್ರಮದಾನ

Suddi Udaya

ಬೆಳ್ತಂಗಡಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ಅಹವಾಲು ಸ್ವೀಕಾರ

Suddi Udaya

ಪಡಂಗಡಿ ಗ್ರಾ.ಪಂ. ಅಧ್ಯಕ್ಷರಾಗಿ ಪ್ರಶಾಂತ್ ಸುವರ್ಣ, ಉಪಾಧ್ಯಕ್ಷರಾಗಿ ಪಿ.ಎನ್ ವಸಂತಿ ಅವಿರೋಧ ಆಯ್ಕೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಗೇರುಕಟ್ಟೆ: ಪರಪ್ಪು ಮಸೀದಿಯಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya
error: Content is protected !!