23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಕಾಲೇಜು: ಅಕ್ಷರವಾಣಿ ಭಿತ್ತಿಪತ್ರಿಕೆ ಅನಾವರಣ

ಬೆಳ್ತಂಗಡಿ : ನಿರಂತರ ಅಧ್ಯಯನದಿಂದ ಜ್ಞಾನಗಳಿಸುವುದರೊಂದಿಗೆ ಜೀವನವನ್ನು ಸಾರ್ಥಕಪಡಿಸಿಕೊಳ್ಳಬಹುದು ಎಂದು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾದ ಹೃಷಿಕೇಶ್ ಹೇಳಿದರು.

ಅವರು ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 2023-24ನೇ ಶೈಕ್ಷಣಿಕ ವರ್ಷದ ಅಕ್ಷರವಾಣಿ ಭಿತ್ತಿಪತ್ರಿಕೆಯನ್ನು ಅನಾವರಣ ಮಾಡಿ ಮಾತನಾಡುತ್ತಾ, ಅಕ್ಷರ ಮನುಷ್ಯನ ಮಾನಸಿಕ ಸೀಮಿತತೆಯನ್ನು ದೃಢಪಡಿಸುತ್ತದೆ. ವಿದ್ಯಾರ್ಥಿಗಳು ಬರವಣಿಗೆಯಲ್ಲಿ ತೊಡಗಿಸಿಕೊಳ್ಳಬೇಕು ಈ ಮೂಲಕ ಜೀವನಾನುಭವವನ್ನು ಹಂಚಿಕೊಳ್ಳಲು ಸಾಧ್ಯವಿದೆ. ವಿದ್ಯಾರ್ಥಿಗಳ ಬರವಣಿಗೆಗೆ ಪೂರಕವಾಗಿ ದೈನಂದಿನ ಪತ್ರಿಕೆಗಳಲ್ಲಿ ವಿದ್ಯಾರ್ಥಿ ಅಂಕಣವನ್ನು ತೆರೆಯಲಾಗಿದೆ. ಇದರ ಸದುಪಯೋಗವನ್ನು ಪಡಿಸಿಕೊಳ್ಳಬೇಕು ಎಂದರು. ಕಾಲೇಜಿನ ಉಪಪ್ರಾಂಶುಪಾಲ ವಿಷ್ಣುಪ್ರಕಾಶ್ ಎಂ ಅಧ್ಯಕ್ಷತೆ ವಹಿಸಿದ್ದರು. ಅಕ್ಷರವಾಣಿ ಸಂಯೋಜಕಿ ಶ್ರೀಮತಿ ಸಿದ್ಧಿ ಆರ್ ಪ್ರಭು ಸ್ವಾಗತಿಸಿದರು. ಕು|ರೂಪಶ್ರೀ ಧನ್ಯವಾದವಿತ್ತರು. ಋತ್ವಿಕ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Related posts

ನಾಳೆಯೂ(ಜು.26) ಶಾಲೆ, ಕಾಲೇಜುಗಳಿಗೆ ರಜೆ: ದ.ಕ ಜಿಲ್ಲಾಧಿಕಾರಿ ಘೋಷಣೆ

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya

ಪದ್ಮುಂಜ : ಸಜನಿ ಕೊಬ್ಬರಿ ಎಣ್ಣೆ ಮತ್ತು ಹಿಟ್ಟಿನ ಗಿರಣಿ ಶುಭಾರಂಭ

Suddi Udaya

ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ವೇಣೂರು ಪೊಲೀಸರು

Suddi Udaya

ಉಜಿರೆ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಎನ್ ಎಸ್ ಎಸ್ ಮತ್ತು ಯುವ ರೆಡ್ ಕ್ರಾಸ್ ಘಟಕದ ಸಹಭಾಗಿತ್ವದಲ್ಲಿ ಪ್ರಶಿಕ್ಷಣ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾದಿಯರ ದಿನಾಚರಣೆ

Suddi Udaya
error: Content is protected !!