28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಕಾರದೊಂದಿಗೆ ಶ್ರೀ ಉಮಾಮಹೇಶ್ವರ ಭಜನಾ ಮಂದಿರ ಮಲೆಂಗಲ್ಲು ಮತ್ತು ಉಮಾಮಹೇಶ್ವರ ದೇವಸ್ಥಾನ ಮಲೆಂಗಲ್ಲು ಇಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ಸಮಾಜದಲ್ಲಿ ಪರಿಸರದ ಬ್ಗಗೆ ಜಾಗೃತಿ ಮೂಡಿಸಿ ವನಮಹೋತ್ಸವ ಆಚರಿಸಲಾಯಿತು.

ಕೊಲ್ಲಾಜೆ ಚಿದಾನಂದ ರಾವ್ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಣಿಯೂರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ಗೋಪಾಲ ಗೌಡ, ಉಪಾಧ್ಯಕ್ಷೆ ಜಲಜಾಕ್ಷಿ, ಕಣಿಯೂರು ಉಪವಲಯಾರಣ್ಯಧಿಕಾರಿ ಬಿ. ಜರಾಲ್ಡ್ ಡಿಸೋಜ, ಕೊಯ್ಯೂರು ಗಸ್ತು ಪಾಲಕರು ಜಗದೀಶ್, ಬಂದಾರು ಗಸ್ತು ಪಾಲಕರು ಜಗದೀಶ್ ಕೆ.ಎನ್, ಅರಣ್ಯ ವೀಕ್ಷಕರು ರವಿ, ಸೇಸಪ್ಪ, ರವಿ ಪದ್ಮುಂಜ, ದಿನೇಶ್ ಮಲೆಂಗಲ್ಲು ಉಪಸ್ಥಿತರಿದ್ದರು.

ಮುಖೇಶ್ ಪದ್ಮುಂಜ ವಂದಿಸಿದರು. ಟೀಂ ನವಕೇಸರಿಯ ಅಧ್ಯಕ್ಷರು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಸುರ್ಯ ಸದಾಶಿವ ರುದ್ರ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅರುಣ್ ಚಕ್ರವರ್ತಿ ಭೇಟಿ

Suddi Udaya

ತ್ರೋಬಾಲ್ ಪಂದ್ಯಾವಳಿಯಲ್ಲಿ ಅಂಡೆತಡ್ಕ ಶಾಲೆಯ ಬಾಲಕರ ತಂಡ ದ್ವಿತೀಯ: ಇಬ್ಬರು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಉಜಿರೆ: ಅಲ್-ಅಮೀನ್ ಯಂಗ್-ಮೆನ್ಸ್ ಹಳೆಪೇಟೆ ಇದರ ವತಿಯಿಂದ ಸುನ್ನತ್ (ಮುಂಜಿ) ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ 500 ಸೇವಾ ಚಟುವಟಿಕೆ ಗುರಿ : ನ.4 ರಂದು ರಾಜ್ಯಪಾಲರ ಭೇಟಿ ದಿನ ನಾಲ್ಕು ಅರ್ಹ ಕುಟುಂಬಕ್ಕೆ ಮನೆ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಹಿಂದುಳಿದ ವರ್ಗ ಮೋರ್ಚಾದ ಪೂರ್ಣ ಪ್ರಮಾಣದ ಸಭೆ

Suddi Udaya

ಅಳದಂಗಡಿ: ಪಾದಚಾರಿಗೆ ಕಾರು ಡಿಕ್ಕಿ:

Suddi Udaya
error: Content is protected !!