May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಕಾರದೊಂದಿಗೆ ಶ್ರೀ ಉಮಾಮಹೇಶ್ವರ ಭಜನಾ ಮಂದಿರ ಮಲೆಂಗಲ್ಲು ಮತ್ತು ಉಮಾಮಹೇಶ್ವರ ದೇವಸ್ಥಾನ ಮಲೆಂಗಲ್ಲು ಇಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ಸಮಾಜದಲ್ಲಿ ಪರಿಸರದ ಬ್ಗಗೆ ಜಾಗೃತಿ ಮೂಡಿಸಿ ವನಮಹೋತ್ಸವ ಆಚರಿಸಲಾಯಿತು.

ಕೊಲ್ಲಾಜೆ ಚಿದಾನಂದ ರಾವ್ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಣಿಯೂರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ಗೋಪಾಲ ಗೌಡ, ಉಪಾಧ್ಯಕ್ಷೆ ಜಲಜಾಕ್ಷಿ, ಕಣಿಯೂರು ಉಪವಲಯಾರಣ್ಯಧಿಕಾರಿ ಬಿ. ಜರಾಲ್ಡ್ ಡಿಸೋಜ, ಕೊಯ್ಯೂರು ಗಸ್ತು ಪಾಲಕರು ಜಗದೀಶ್, ಬಂದಾರು ಗಸ್ತು ಪಾಲಕರು ಜಗದೀಶ್ ಕೆ.ಎನ್, ಅರಣ್ಯ ವೀಕ್ಷಕರು ರವಿ, ಸೇಸಪ್ಪ, ರವಿ ಪದ್ಮುಂಜ, ದಿನೇಶ್ ಮಲೆಂಗಲ್ಲು ಉಪಸ್ಥಿತರಿದ್ದರು.

ಮುಖೇಶ್ ಪದ್ಮುಂಜ ವಂದಿಸಿದರು. ಟೀಂ ನವಕೇಸರಿಯ ಅಧ್ಯಕ್ಷರು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ 44ನೇ ವಷ೯ದ ವಸ್ತುಪ್ರದರ್ಶನ ಉದ್ಘಾಟನೆ

Suddi Udaya

ಉಜಿರೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯ ಹಾಗೂ ಸ್ವಚ್ಛತಾ ಪ್ರತಿಜ್ಞಾ ವಿಧಿ ಸ್ವೀಕಾರ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಉಜಿರೆ‌: ಬೆನಕ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ತಜ್ಞ ವೈದ್ಯರ ಸೇವೆ ಆರಂಭ

Suddi Udaya

ಬೆಳ್ತಂಗಡಿ: ಶ್ರೀಮತಿ ಸುಲೋಚನ ನಿಧನ

Suddi Udaya

ಸಿಲಿಂಡರ್ ಸಾಗಾಟದ ಲಾರಿ ಮತ್ತು ಎಳನೀರು ಸಾಗಾಟದ ಟೆಂಪೋ ಮುಖಾಮುಖಿ ಡಿಕ್ಕಿ: ಚಾಮಾ೯ಡಿ ಘಾಟಿ ರಸ್ತೆಯಲ್ಲಿ ಟ್ರಾಫಿಕ್ ಜಾಮ್

Suddi Udaya
error: Content is protected !!