30.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೋವಿಂದೂರು: ರಸ್ತೆಗೆ ಬಿದ್ದ ಬೃಹತ್ ಗಾತ್ರದ ಮರ

ಗೇರುಕಟ್ಟೆ: ಇಲ್ಲಿಯ ಗೋವಿಂದೂರು ಬಳಿ ರಸ್ತೆಗೆ ಅಡ್ಡವಾಗಿ ಬೃಹತ್ ಗಾತ್ರದ ಮರ ಬಿದ್ದು ಸುಮಾರು ಅರ್ಧ ಗಂಟೆ ವಾಹನ ಸಂಚಾರಕ್ಕೆ ಅಡಚಣೆ ಉಂಟಾದ ಘಟನೆ ಜು.7 ರಂದು ನಡೆದಿದೆ.

ಸ್ಥಳೀಯರು ಸೇರಿ ಮರ ತೆರವುಗೊಳಿಸುವ ಕಾರ್ಯ ನಡೆಸಿದರು.

Related posts

ಸಚಿವ ಹೆಚ್.ಡಿ ಕುಮಾರಸ್ವಾಮಿಯನ್ನು ಭೇಟಿ ಮಾಡಿದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ: ಅಭಿವೃದ್ಧಿಗೆ ಇರುವ ಸಾಧ್ಯತೆ ಮತ್ತು ಅವಕಾಶಗಳ ಕುರಿತು ಮಾತುಕತೆ

Suddi Udaya

ಉಜಿರೆ ಎಸ್. ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಧರ್ಮಸ್ಥಳ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯ ಅನಾವರಣ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನ ವಾರ್ಷಿಕೋತ್ಸವ ‘ಆರೋಹಣಮ್

Suddi Udaya

ಕಳೆಂಜ ಕ್ರಿಶ್ಚಿಯನ್  ಬ್ರದರ್‍ಸ್ ಸಂಘದ ವತಿಯಿಂದ ವೈದ್ಯಕೀಯ ನೆರವು

Suddi Udaya
error: Content is protected !!