28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಕಾರದೊಂದಿಗೆ ಶ್ರೀ ಉಮಾಮಹೇಶ್ವರ ಭಜನಾ ಮಂದಿರ ಮಲೆಂಗಲ್ಲು ಮತ್ತು ಉಮಾಮಹೇಶ್ವರ ದೇವಸ್ಥಾನ ಮಲೆಂಗಲ್ಲು ಇಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ಸಮಾಜದಲ್ಲಿ ಪರಿಸರದ ಬ್ಗಗೆ ಜಾಗೃತಿ ಮೂಡಿಸಿ ವನಮಹೋತ್ಸವ ಆಚರಿಸಲಾಯಿತು.

ಕೊಲ್ಲಾಜೆ ಚಿದಾನಂದ ರಾವ್ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಣಿಯೂರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ಗೋಪಾಲ ಗೌಡ, ಉಪಾಧ್ಯಕ್ಷೆ ಜಲಜಾಕ್ಷಿ, ಕಣಿಯೂರು ಉಪವಲಯಾರಣ್ಯಧಿಕಾರಿ ಬಿ. ಜರಾಲ್ಡ್ ಡಿಸೋಜ, ಕೊಯ್ಯೂರು ಗಸ್ತು ಪಾಲಕರು ಜಗದೀಶ್, ಬಂದಾರು ಗಸ್ತು ಪಾಲಕರು ಜಗದೀಶ್ ಕೆ.ಎನ್, ಅರಣ್ಯ ವೀಕ್ಷಕರು ರವಿ, ಸೇಸಪ್ಪ, ರವಿ ಪದ್ಮುಂಜ, ದಿನೇಶ್ ಮಲೆಂಗಲ್ಲು ಉಪಸ್ಥಿತರಿದ್ದರು.

ಮುಖೇಶ್ ಪದ್ಮುಂಜ ವಂದಿಸಿದರು. ಟೀಂ ನವಕೇಸರಿಯ ಅಧ್ಯಕ್ಷರು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಬಳಂಜ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ : ತಳಿರು ತೋರಣದಿಂದ ಅಲಂಕಾರ, ಆರತಿ ಬೆಳಗಿ ತಿಲಕವಿಟ್ಟು, ಹೂಗುಚ್ಚ ನೀಡಿ ವಿದ್ಯಾರ್ಥಿಗಳಿಗೆ ಸ್ವಾಗತ

Suddi Udaya

ಕಾಯರ್ತಡ್ಕದಲ್ಲಿ ಮಾರಾಕಾಯುಧದಿಂದ ಹಲ್ಲೆ; ಗಂಭೀರ ಗಾಯಗೊಂಡ ವ್ಯಕ್ತಿ ಆಸ್ಪತ್ರೆಗೆ ದಾಖಲು

Suddi Udaya

ಸುನ್ನೀ ಜಂ-ಇಯ್ಯತುಲ್ ಮುಅಲ್ಲಿಮೀನ್ ಎಸ್.ಜೆ ಎಮ್ ಮುರ ರೇಂಜ್-324 ವಾರ್ಷಿಕ ಮಹಾಸಭೆ

Suddi Udaya

ಭಾರಿ ಗಾಳಿ ಮಳೆಗೆ ಕಳೆಂಜದ ಗಣೇಶ್ ರವರ ಮನೆಯ ಸಿಮೆಂಟ್ ಶೀಟು ಹಾನಿ

Suddi Udaya

ಬೆಳ್ತಂಗಡಿ ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಿಗೆ ಸನ್ಮಾನ

Suddi Udaya

ತಣ್ಣೀರುಪಂತ ಪ್ರಾ.ಕೃ.ಪ.ಸ. ಸಂಘ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

Suddi Udaya
error: Content is protected !!