25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

ಪುತ್ತೂರು: ಇಲ್ಲಿನ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ.ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.

ಗಿರೀಶ್ ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

Related posts

ಅಳದಂಗಡಿ: ನೊಚ್ಚ ಮನೆತನದ ಕುವರಿ ನಿಯತಿ ಅಮೇರಿಕಾದಲ್ಲಿ ಯಕ್ಷಗಾನ ನಾಟ್ಯ ಪ್ರದರ್ಶನ

Suddi Udaya

ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ: ಕೈಯಿಂದ ಕಾರಿನ ಗಾಜು ಒಡೆದ ವಿವಾದ – ಐವರ‌ ವಿಚಾರಣೆ ಪರಸ್ಪರ ಪ್ರಕರಣ ದಾಖಲು

Suddi Udaya

ಕೂಡಬೆಟ್ಟು ಸದಾಶಿವ ದೇವಸ್ಥಾನದಲ್ಲಿ ಶತರುದ್ರಾಭಿಷೇಕ

Suddi Udaya

ಸುಳ್ಯ ,ಕಡಬ, ಪುತ್ತೂರು ತಾಲೂಕಿನಲ್ಲಿ ಶೂನ್ಯ ಬಂಡವಾಳದಲ್ಲಿ ಉದ್ಯಮ ನಡೆಸಲು ಚಿಂತನೆ” ಮೋಹನ್ ಗೌಡ. ಬಿ. ಎ

Suddi Udaya

ಆ.14: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಡಾ. ಬಿ. ಯಶೋವರ್ಮ ಅವರ ಸ್ಮರಣಾರ್ಥ ಅರಿವಿನ ದೀವಿಗೆ ಉಪನ್ಯಾಸ

Suddi Udaya

ಉಜಿರೆಯ ಸುಲೋಚನಾ ಕರ್ನಾಟಕ ಬುಕ್ ಆಫ್ ರೆಕಾರ್ಡ್ ಪ್ರತಿಷ್ಠಿತ ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!