May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ಈ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಜಿರೆಯ ಶ್ರೀ ಕೃಷಾನುಗ್ರಹ ಸಭಾ ಭವನದಲ್ಲಿ ಜು. 6 ರಂದು ಜರಗಿತು.
ನೂತನ ಪದಾಧಿಕಾರಿಗಳಿಗೆ ನಿಯೋಜಿತ ಜಿಲ್ಲಾ ರಾಜ್ಯಪಾಲ ವಿಕ್ರಂ ದತ್ತ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷ ಎಂ.ಅನಂತ ಭಟ್ ಅಧ್ಯಕ್ಷತೆ ವಹಿಸಿದ್ದರು.

ಸಹಾಯಕ ಗವರ್ನರ್ ಡಾ.ರಮೇಶ, ರೋನಲ್ ಲೆಫ್ಟಿನೆಂಟ್ ಯಶವಂತ ಪಟವರ್ಧನ್ ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಸ್ವಾಗತಿಸಿದರು. ನಿಕಟ ಪೂರ್ವ ಕಾರ್ಯದರ್ಶಿ ರಕ್ಷಾ ರಾಘ್ನೇಶ್ ವರದಿ ವಾಚಿಸಿದರು. ಮಾಜಿ ಅಧ್ಯಕ್ಷ ದಯಾನಂದ ನಾಯಕ್, ಡಾ.ಪ್ರದೀಪ್ ಎ., ಶ್ರೀನಿವಾಸ ರಾವ್ ಅತಿಥಿಗಳನ್ನು ಧನಂಜಯ ರಾವ್ ಸದಸ್ಯರನ್ನು ಪರಿಚಯಿಸಿದರು.

ಅಕ್ಷತಾ ವಿದ್ಯಾಕುಮಾರ್ ಹಾಗೂ ಸಂದೇಶ ರಾವ್ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡ್ ವಂದಿಸಿದರು.

Related posts

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ಗ್ರಂಥಾಲಯ ಸಲಹಾ ಸಮಿತಿಯ ಸಭೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya
error: Content is protected !!