25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ರೋಟರಿ ಕ್ಲಬ್ ನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಉಜಿರೆ: ಬೆಳ್ತಂಗಡಿ ರೋಟರಿ ಕ್ಲಬ್ ನ ಈ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಉಜಿರೆಯ ಶ್ರೀ ಕೃಷಾನುಗ್ರಹ ಸಭಾ ಭವನದಲ್ಲಿ ಜು. 6 ರಂದು ಜರಗಿತು.
ನೂತನ ಪದಾಧಿಕಾರಿಗಳಿಗೆ ನಿಯೋಜಿತ ಜಿಲ್ಲಾ ರಾಜ್ಯಪಾಲ ವಿಕ್ರಂ ದತ್ತ ಪ್ರಮಾಣ ವಚನ ಬೋಧಿಸಿದರು. ನೂತನ ಅಧ್ಯಕ್ಷ ಎಂ.ಅನಂತ ಭಟ್ ಅಧ್ಯಕ್ಷತೆ ವಹಿಸಿದ್ದರು.

ಸಹಾಯಕ ಗವರ್ನರ್ ಡಾ.ರಮೇಶ, ರೋನಲ್ ಲೆಫ್ಟಿನೆಂಟ್ ಯಶವಂತ ಪಟವರ್ಧನ್ ಉಪಸ್ಥಿತರಿದ್ದರು.

ಮಾಜಿ ಅಧ್ಯಕ್ಷ ಶರತ್ ಕೃಷ್ಣ ಪಡುವೆಟ್ನಾಯ ಸ್ವಾಗತಿಸಿದರು. ನಿಕಟ ಪೂರ್ವ ಕಾರ್ಯದರ್ಶಿ ರಕ್ಷಾ ರಾಘ್ನೇಶ್ ವರದಿ ವಾಚಿಸಿದರು. ಮಾಜಿ ಅಧ್ಯಕ್ಷ ದಯಾನಂದ ನಾಯಕ್, ಡಾ.ಪ್ರದೀಪ್ ಎ., ಶ್ರೀನಿವಾಸ ರಾವ್ ಅತಿಥಿಗಳನ್ನು ಧನಂಜಯ ರಾವ್ ಸದಸ್ಯರನ್ನು ಪರಿಚಯಿಸಿದರು.

ಅಕ್ಷತಾ ವಿದ್ಯಾಕುಮಾರ್ ಹಾಗೂ ಸಂದೇಶ ರಾವ್ ಕಾರ್ಯಕ್ರಮ ನಿರೂಪಿಸಿದರು. ನೂತನ ಕಾರ್ಯದರ್ಶಿ ವಿದ್ಯಾ ಕುಮಾರ್ ಕಾಂಚೋಡ್ ವಂದಿಸಿದರು.

Related posts

ಅಳದಂಗಡಿ ಹಾಲು ಉತ್ಪಾದಕರ ಸಹಕಾರ ಸಂಘದ ಸುವರ್ಣ ಮಹೋತ್ಸವ ಸಂಪನ್ನ: ಉತ್ತಮ ಹೈನುಗಾರರು ಹಾಗೂ ಮಾಜಿ ಅಧ್ಯಕ್ಷರುಗಳಿಗೆ ಸನ್ಮಾನ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಬಕ್ರೀದ್ ಆಚರಣೆ

Suddi Udaya

ಉಜಿರೆ: ಬ್ರಹ್ಮೋಪದೇಶದಲ್ಲಿ ಶರಸೇತು ಬಂಧನ ತಾಳಮದ್ದಳೆ

Suddi Udaya

ಅ. 25: ಬರೆಂಗಾಯದಲ್ಲಿ ಉಚಿತ ಆರೋಗ್ಯ ಶಿಬಿರ ಮತ್ತು ಬೃಹತ್ ರಕ್ತದಾನ ಶಿಬಿರ

Suddi Udaya

ಮನೆಯಲ್ಲಿ ಜಗಳವಾಡಿ ಧರ್ಮಸ್ಥಳಕ್ಕೆ ಆತ್ಮಹತ್ಯೆ ಮಾಡಲು ಬಂದ ಮಹಿಳೆ: ಧರ್ಮಸ್ಥಳ ಪಿಎಸ್ಐ ಕಿಶೋರ್ ಕುಮಾರ್ ರಿಂದ ಮಹಿಳೆಯ ರಕ್ಷಣೆ

Suddi Udaya

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

Suddi Udaya
error: Content is protected !!