24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

ಹೊಸಂಗಡಿ : ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪಡ್ಡಂದಡ್ಕದಲ್ಲಿ ವನಮಹೋತ್ಸವವನ್ನು ಗಿಡ ನೆಡುವುದರ ಮೂಲಕ ಜು.6 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾ.ಪಂ. ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ನಾಗರತ್ನ, ಸದಸ್ಯರಾದ ಪ್ರಕಾಶ್, ಜಗದೀಶ್ ಹೆಗ್ಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಆಚಾರ್ಯ , ಉಪ ಅರಣ್ಯಧಿಕಾರಿ ಇಬ್ರಾಹಿಂ, ಅರಣ್ಯ ರಕ್ಷಕ ಮಂಜು, ಅರಣ್ಯ ವೀಕ್ಷಕ ಯುವರಾಜ್, ಪಡ್ಡಂದಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಭೀರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಗ್ರಾ.ಪಂ. ಸಿಬ್ಬಂದಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಬಳಂಜ: ಅಟ್ಲಾಜೆ ಸರ್ವೋದಯ ಫ್ರೆಂಡ್ಸ್ ಕ್ಬಬ್ ನಿಂದ ಆಟೋಟ ಸ್ಪರ್ದೆ, ಸಾಧಕರಿಗೆ ಸನ್ಮಾನ, ನೂತನ ಮನೆಗೆ ಚಾಲನೆ

Suddi Udaya

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ತಾ.ಪಂ ದಿಲ್ಲಿ ಯುವನಿಧಿ ಯೋಜನೆಯ ಫಲಾನುಭವಿಗಳ ನೈಜತೆಯ ಭೌತಿಕ ಪರಿಶೀಲನೆ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಮಲವಂತಿಗೆ: ಪಾಮಾಜಿ -ಕೊಲ್ಲಿ ರಸ್ತೆಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya
error: Content is protected !!