May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

ಹೊಸಂಗಡಿ : ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪಡ್ಡಂದಡ್ಕದಲ್ಲಿ ವನಮಹೋತ್ಸವವನ್ನು ಗಿಡ ನೆಡುವುದರ ಮೂಲಕ ಜು.6 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾ.ಪಂ. ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ನಾಗರತ್ನ, ಸದಸ್ಯರಾದ ಪ್ರಕಾಶ್, ಜಗದೀಶ್ ಹೆಗ್ಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಆಚಾರ್ಯ , ಉಪ ಅರಣ್ಯಧಿಕಾರಿ ಇಬ್ರಾಹಿಂ, ಅರಣ್ಯ ರಕ್ಷಕ ಮಂಜು, ಅರಣ್ಯ ವೀಕ್ಷಕ ಯುವರಾಜ್, ಪಡ್ಡಂದಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಭೀರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಗ್ರಾ.ಪಂ. ಸಿಬ್ಬಂದಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ಕಾರ್ಯದ ಮನೆಮನೆ ಸಂಪರ್ಕದ ಪ್ರಯುಕ್ತ ಶ್ರೀರಾಮ ಕ್ಷೇತ್ರದ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಭೇಟಿ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಎಲೆಕ್ಟ್ರಿಕಲ್ ಮೊಟಾರ್ ರಿವೈಂಡಿಂಗ್ ಮತ್ತು ಮೆನ್ಸ್ ಪಾರ್ಲರ್ ಮೆನೇಜ್‌ಮೆಂಟ್ ತರಬೇತಿಗಳ ಸಮಾರೋಪ ಸಮಾರಂಭ

Suddi Udaya

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

Suddi Udaya

ಎಕ್ಸೆಲ್ ಕಾಲೇಜಿನಲ್ಲಿ ಅಭಿವಂದನಾ ಕಾರ್ಯಕ್ರಮ: ಚಲನಚಿತ್ರ ನಟ ವಿಜಯ ರಾಘವೇಂದ್ರ ಭಾಗಿ

Suddi Udaya

ಬೆಳ್ತಂಗಡಿ ಕೇಂದ್ರ ಜುಮ್ಮಾ ಮಸೀದಿಯಲ್ಲಿ ಸಂಭ್ರಮದ ಈದುಲ್ ಫಿತ್ರ್

Suddi Udaya
error: Content is protected !!