24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

ವೇಣೂರು: ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ)ಯ ಸಿಎಯ (ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ) ಇಂಟರ್ ಮೀಡಿಯೆಟ್ ತರಬೇತಿಯಲ್ಲಿ ಬಜಿರೆ ಗ್ರಾಮದ ದೀಪಕ್ ಹೆಗ್ಡೆ ಅವರು ದೇಶದಲ್ಲಿ 10ನೇ ರ್‍ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ.
ಮೂಡಬಿದಿರೆ ಆಳ್ವಾಸ್‌ನಲ್ಲಿ ಸಿಎಯ ಮೊದಲ ಹಂತದ ಸಿಪಿಟಿ ತರಬೇತಿಯನ್ನು ಮತ್ತು ಇದೀಗ ಎರಡನೇ ಇಂಟರ್ ಮೀಡಿಯೆಟ್ ತರಬೇತಿಯನ್ನು ಪಡೆದುಕೊಂಡಿದ್ದರು.

ಇವರು ಬಜಿರೆ ಶಾಲಾ ಹಳೇ ವಿದ್ಯಾರ್ಥಿಯಾಗಿದ್ದಾರೆ. ಸಿಎಯ ಅಂತಿಮ ತರಬೇತಿ ಮುಂದುವರಿಸಿರುವ ದೀಪಕ್ ಹೆಗ್ಡೆ ಬಜಿರೆ ಗ್ರಾಮದ ಮುದ್ದಾಡಿ ದಿವಾಕರ ಹೆಗ್ಡೆ ಮತ್ತು ಶ್ರೀಮತಿ ನಳಿನಿ ಹೆಗ್ಡೆ ದಂಪತಿಯ ಪುತ್ರ.

Related posts

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಶ್ರೀ ಕ್ಷೇತ್ರ ತೆಕ್ಕಾರು ಬ್ರಹ್ಮಕಲಶ: ತಾಲೂಕು ಮಟ್ಟದ ಬೃಹತ್ ಹಸಿರು ಹೊರೆ ಕಾಣಿಕೆ ಸಮರ್ಪಣೆ -‌ಮೆರವಣಿಗೆ

Suddi Udaya

ತೋಟತ್ತಾಡಿ ಶಾಲಾ ಪ್ರಭಾರ ಮುಖ್ಯ ಶಿಕ್ಷಕ ದಿನಕರ ನಾಯಕ್ ಬೆಳ್ತಂಗಡಿ ಮಾದರಿ ಶಾಲೆಗೆ ವಗಾ೯ವಣೆ

Suddi Udaya

ಬೆಳ್ತಂಗಡಿ ತಾಲೂಕು ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya

ಸಾಮಾಜಿಕ ಜಾಲತಾಣದಲ್ಲಿ ಸಿ.ಎಂ. ಸಿದ್ದರಾಮಯ್ಯರವರ ಬಗ್ಗೆ ಅಶ್ಲೀಲ ಆಡಿಯೋ ವೈರಲ್: ರಜಿತ್ ಕೊಕ್ಕಡ ವಿರುದ್ದ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!