25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

ವೇಣೂರು: ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ)ಯ ಸಿಎಯ (ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ) ಇಂಟರ್ ಮೀಡಿಯೆಟ್ ತರಬೇತಿಯಲ್ಲಿ ಬಜಿರೆ ಗ್ರಾಮದ ದೀಪಕ್ ಹೆಗ್ಡೆ ಅವರು ದೇಶದಲ್ಲಿ 10ನೇ ರ್‍ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ.
ಮೂಡಬಿದಿರೆ ಆಳ್ವಾಸ್‌ನಲ್ಲಿ ಸಿಎಯ ಮೊದಲ ಹಂತದ ಸಿಪಿಟಿ ತರಬೇತಿಯನ್ನು ಮತ್ತು ಇದೀಗ ಎರಡನೇ ಇಂಟರ್ ಮೀಡಿಯೆಟ್ ತರಬೇತಿಯನ್ನು ಪಡೆದುಕೊಂಡಿದ್ದರು.

ಇವರು ಬಜಿರೆ ಶಾಲಾ ಹಳೇ ವಿದ್ಯಾರ್ಥಿಯಾಗಿದ್ದಾರೆ. ಸಿಎಯ ಅಂತಿಮ ತರಬೇತಿ ಮುಂದುವರಿಸಿರುವ ದೀಪಕ್ ಹೆಗ್ಡೆ ಬಜಿರೆ ಗ್ರಾಮದ ಮುದ್ದಾಡಿ ದಿವಾಕರ ಹೆಗ್ಡೆ ಮತ್ತು ಶ್ರೀಮತಿ ನಳಿನಿ ಹೆಗ್ಡೆ ದಂಪತಿಯ ಪುತ್ರ.

Related posts

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

Suddi Udaya

ವಾಣಿ ಕಾಲೇಜಿನ ವಿದ್ಯಾರ್ಥಿ ಉದಿತ್ ರೈ ತ್ರೋಬಾಲ್ ನಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಲಾಯಿಲ: ಕುಂಟಿನಿ ಅಲ್ ಬುಖಾರಿ ಜುಮ್ಮಾ ಮಸೀದಿಯಲ್ಲಿ ಈದುಲ್ – ಹದಾ ಆಚರಣೆ

Suddi Udaya

ಗೇರುಕಟ್ಟೆ: ಶಾಲಾ ಮಕ್ಕಳೊಂದಿಗೆ ಕರ್ನಾಟಕ ರಾಜ್ಯ ಸಾರಿಗೆ ಇಲಾಖೆ ಬಸ್ ಚಾಲಕರ, ನಿರ್ವಾಹಕರಿಂದ ಚೆಲ್ಲಾಟ

Suddi Udaya

ಶಿರ್ಲಾಲು: ಸುನಿಲ್ ಕುಮಾರ್ ಜೈನ್ ರವರ ಮನೆಗೆ ಮರ ಬಿದ್ದು ಹಾನಿ

Suddi Udaya

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya
error: Content is protected !!