38.6 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

ವೇಣೂರು: ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ)ಯ ಸಿಎಯ (ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ) ಇಂಟರ್ ಮೀಡಿಯೆಟ್ ತರಬೇತಿಯಲ್ಲಿ ಬಜಿರೆ ಗ್ರಾಮದ ದೀಪಕ್ ಹೆಗ್ಡೆ ಅವರು ದೇಶದಲ್ಲಿ 10ನೇ ರ್‍ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ.
ಮೂಡಬಿದಿರೆ ಆಳ್ವಾಸ್‌ನಲ್ಲಿ ಸಿಎಯ ಮೊದಲ ಹಂತದ ಸಿಪಿಟಿ ತರಬೇತಿಯನ್ನು ಮತ್ತು ಇದೀಗ ಎರಡನೇ ಇಂಟರ್ ಮೀಡಿಯೆಟ್ ತರಬೇತಿಯನ್ನು ಪಡೆದುಕೊಂಡಿದ್ದರು.

ಇವರು ಬಜಿರೆ ಶಾಲಾ ಹಳೇ ವಿದ್ಯಾರ್ಥಿಯಾಗಿದ್ದಾರೆ. ಸಿಎಯ ಅಂತಿಮ ತರಬೇತಿ ಮುಂದುವರಿಸಿರುವ ದೀಪಕ್ ಹೆಗ್ಡೆ ಬಜಿರೆ ಗ್ರಾಮದ ಮುದ್ದಾಡಿ ದಿವಾಕರ ಹೆಗ್ಡೆ ಮತ್ತು ಶ್ರೀಮತಿ ನಳಿನಿ ಹೆಗ್ಡೆ ದಂಪತಿಯ ಪುತ್ರ.

Related posts

ಧರ್ಮಸ್ಥಳ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ ಪ್ರಾಕೃತಿಕ ವಿಕೋಪಗಳು ಮತ್ತು ಸಾಂಕ್ರಾಮಿಕ ರೋಗಗಳಿಂದ ಸುರಕ್ಷತಾ ಜಾಗೃತಿ

Suddi Udaya

ಧರ್ಮಸ್ಥಳ ಭಜನಾ ಕಮ್ಮಟದಲ್ಲಿ ಭಾಗವಹಿಸಲು ಅರ್ಹ ಅಭ್ಯರ್ಥಿಗಳಿಗೆ ಅವಕಾಶ

Suddi Udaya

ಪಡಂಗಡಿ: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರ ಪರ ಮತಯಾಚನೆ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಅಳದಂಗಡಿ ಗ್ರಾ.ಪಂ. ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಸುಲ್ಕೇರಿಯಲ್ಲಿ ಭಾರಿ ಮಳೆ: ಸಂಚಾರ ಅಸ್ತವ್ಯಸ್ತ

Suddi Udaya
error: Content is protected !!