23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಸಿ.ಎ. ಇಂಟರ್ ಮೀಡಿಯೆಟ್ ತರಬೇತಿ: ದೇಶಕ್ಕೆ 10ನೇ ರ್‍ಯಾಂಕ್ ಗಳಿಸಿದ ಬಜಿರೆಯ ದೀಪಕ್ ಹೆಗ್ಡೆ

ವೇಣೂರು: ಹೊಸದಿಲ್ಲಿಯ ಲೆಕ್ಕಪರಿಶೋಧಕರ ಸಂಸ್ಥೆ (ಐಸಿಎಐ)ಯ ಸಿಎಯ (ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ) ಇಂಟರ್ ಮೀಡಿಯೆಟ್ ತರಬೇತಿಯಲ್ಲಿ ಬಜಿರೆ ಗ್ರಾಮದ ದೀಪಕ್ ಹೆಗ್ಡೆ ಅವರು ದೇಶದಲ್ಲಿ 10ನೇ ರ್‍ಯಾಂಕ್ ಗಳಿಸಿ ಸಾಧನೆ ಮೆರೆದಿದ್ದಾರೆ.
ಮೂಡಬಿದಿರೆ ಆಳ್ವಾಸ್‌ನಲ್ಲಿ ಸಿಎಯ ಮೊದಲ ಹಂತದ ಸಿಪಿಟಿ ತರಬೇತಿಯನ್ನು ಮತ್ತು ಇದೀಗ ಎರಡನೇ ಇಂಟರ್ ಮೀಡಿಯೆಟ್ ತರಬೇತಿಯನ್ನು ಪಡೆದುಕೊಂಡಿದ್ದರು.

ಇವರು ಬಜಿರೆ ಶಾಲಾ ಹಳೇ ವಿದ್ಯಾರ್ಥಿಯಾಗಿದ್ದಾರೆ. ಸಿಎಯ ಅಂತಿಮ ತರಬೇತಿ ಮುಂದುವರಿಸಿರುವ ದೀಪಕ್ ಹೆಗ್ಡೆ ಬಜಿರೆ ಗ್ರಾಮದ ಮುದ್ದಾಡಿ ದಿವಾಕರ ಹೆಗ್ಡೆ ಮತ್ತು ಶ್ರೀಮತಿ ನಳಿನಿ ಹೆಗ್ಡೆ ದಂಪತಿಯ ಪುತ್ರ.

Related posts

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಕೊಕ್ಕಡ ವಲಯದಲ್ಲಿ ಸಿದ್ಧಿವಿನಾಯಕ ಹೊಸ ಸಂಘ ರಚನೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಮಿತ್ತರೋಡಿ ಪ್ರಸಾದ್ ಆಚಾರ್ಯ ರವರಿಂದ ಕಾಪಿನಡ್ಕ ಶಾಲಾ ಮಕ್ಕಳಿಗೆ ಉಚಿತ ಡ್ರಾಯಿಂಗ್ ಪುಸ್ತಕ ವಿತರಣೆ

Suddi Udaya

ಸವಣಾಲು: ಹುಲಿ ಗಣತಿಗೆ ಹಾಕಿದ್ದ ಕ್ಯಾಮೆರಾಗಳ ಕಳ್ಳತನ

Suddi Udaya

ಜೂ.12 ರಂದು ವಿದ್ಯುತ್ ನಿಲುಗಡೆ

Suddi Udaya
error: Content is protected !!