24.8 C
ಪುತ್ತೂರು, ಬೆಳ್ತಂಗಡಿ
April 1, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಾವಾದ ಘಟನೆ ಇಂದು ಜು.7 ರಂದು ನಡೆದಿದೆ.

2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಓರ್ವ ಡ್ರೈವರ್ ಗೆ ತೀವ್ರವಾಗಿ ಪೆಟ್ಟಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ರಸ್ತೆ ಕಾಮಾಗಾರಿ ಹಾಗೂ ಚಾರ್ಮಾಡಿಯಲ್ಲಿ ಕವಿದಿರೋ ಭಾರೀ ಪ್ರಮಾಣದ ಮಂಜು ಕಾರಣ ಎಂದು ಹೇಳಲಾಗಿದೆ. 2019ರಲ್ಲಿ ಕುಸಿದಿದ್ದ ಕಾಮಗಾರಿ ಇನ್ನೂ ಮುಗಿಯಾದ ಕಾರಣ ಚಾರ್ಮಾಡಿಯಲ್ಲಿ ರಸ್ತೆ ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹ ಸ್ಥಳೀಯರು ಅಗ್ರಹಿಸಿದ್ದಾರೆ.

Related posts

ಬಿಜೆಪಿಯ ಕೇಂದ್ರ ಸರಕಾರ ಗೃಹಬಳಕೆಯ ಎಲ್.ಪಿ.ಜಿ. ಸಿಲಿಂಡರ್ ದರವನ್ನು ರೂ. 200 ಮತ್ತು ಉಜ್ವಲ ಯೋಜನೆಯ ಫಲಾನುಭವಿಗಳಿಗೆ ರೂ. 400 ಇಳಿಸುವ ನಿರ್ಧಾರ ತೆಗೆದುಕೊಂಡಿರುವುದು ಸ್ವಾಗತರ್ಹ: ವಿಧಾನ ಪರಿಷತ್‌ ಸದಸ್ಯ ಪ್ರತಾಪಸಿಂಹ ನಾಯಕ್‌

Suddi Udaya

ಕೊಯ್ಯೂರು ಬೆಲ್ಡೆ ಗುಂಡ ಶ್ರೀ ಪಂಚಧೂಮವತಿ ವರ್ಷಾವಧಿ ಜಾತ್ರೋತ್ಸವ

Suddi Udaya

ವಿಧಾನಸಭೆಯಲ್ಲಿ ಶಾಸಕರಿಗೆ ಚೆಸ್‌ ಸ್ಪರ್ಧೆ: ತೃತೀಯ ಸ್ಥಾನ ಪಡೆದ ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್

Suddi Udaya

ಮಣಿಪುರದಲ್ಲಿ ಮಹಿಳೆಯರ ಮೇಲಾದ ದೌಜ೯ನ್ಯಕ್ಕೆ ಖಂಡನೆ – ಬೆಳ್ತಂಗಡಿ ಕ್ರೈಸ್ತ ಸಂಘಟನೆಗಳ ಒಕ್ಕೂಟಗಳಿಂದ ಬೃಹತ್ ಪ್ರತಿಭಟನೆ- ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆ – ಮಣಿಪುರದಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡಲು ಕೇಂದ್ರ ಸರ್ಕಾರ ಕ್ರಮಕೈಗೊಳ್ಳಬೇಕು ಎಂದು ಆಗ್ರಹ- ಜಡಿಮಳೆಯನ್ನು ಲೆಕ್ಕಿಸದೆ ಸಾವಿರಾರು ಮಂದಿ ಭಾಗಿ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮೂಲಗೇಣಿದಾರರಿಗೆ ಸರಕಾರ ಶೀಘ್ರವೇ ನ್ಯಾಯ ಒದಗಿಸಲಿ: ಪ್ರತಾಪಸಿಂಹ ನಾಯಕ್

Suddi Udaya
error: Content is protected !!