July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಾವಾದ ಘಟನೆ ಇಂದು ಜು.7 ರಂದು ನಡೆದಿದೆ.

2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಓರ್ವ ಡ್ರೈವರ್ ಗೆ ತೀವ್ರವಾಗಿ ಪೆಟ್ಟಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ರಸ್ತೆ ಕಾಮಾಗಾರಿ ಹಾಗೂ ಚಾರ್ಮಾಡಿಯಲ್ಲಿ ಕವಿದಿರೋ ಭಾರೀ ಪ್ರಮಾಣದ ಮಂಜು ಕಾರಣ ಎಂದು ಹೇಳಲಾಗಿದೆ. 2019ರಲ್ಲಿ ಕುಸಿದಿದ್ದ ಕಾಮಗಾರಿ ಇನ್ನೂ ಮುಗಿಯಾದ ಕಾರಣ ಚಾರ್ಮಾಡಿಯಲ್ಲಿ ರಸ್ತೆ ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹ ಸ್ಥಳೀಯರು ಅಗ್ರಹಿಸಿದ್ದಾರೆ.

Related posts

ಸುಲ್ಕೇರಿ: ಶ್ರೀರಾಮ ಶಾಲೆಯಲ್ಲಿ ವಿಶ್ವಯೋಗ ದಿನಾಚರಣೆ

Suddi Udaya

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಉಜಿರೆ: ಮಹೇಶ್ ಶೆಟ್ಟಿ ತಿಮರೋಡಿ ಪೊಲೀಸ್ ವಶಕ್ಕೆ

Suddi Udaya

ಅಳದಂಗಡಿ: ವಯೋವೃದ್ದ ಬಾಡಜ್ಜನಿಗೆ ಆಶ್ರಯ ಕಲ್ಪಿಸಿದ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆ

Suddi Udaya

ಜಾರಿಗೆ ಬೈಲು ಸಮೀಪ ಟ್ಯಾಂಕರ್, ಕಾರು ಡಿಕ್ಕಿ

Suddi Udaya

ಧರ್ಮಸ್ಥಳದ ನೆರವಿನಿಂದ ರುದ್ರಭೂಮಿಗಳಿಗೆ ಕಾಯಕಲ್ಪ

Suddi Udaya
error: Content is protected !!