25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿ

ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಸಣ್ಣಪುಟ್ಟ ಗಾಯಾಗಳಿಂದ ಪಾರು

ಚಾರ್ಮಾಡಿ : ಚಾರ್ಮಾಡಿ ಘಾಟಿಯಲ್ಲಿ ಸರ್ಕಾರಿ ಬಸ್ಸುಗಳ ಮುಖಾಮುಖಿ ಡಿಕ್ಕಿಯಾಗಿದ್ದು ಇಬ್ಬರು ಡ್ರೈವರ್ ಗಳ ಕಾಲಿಗೆ ತೀವ್ರ ಗಾಯಾವಾದ ಘಟನೆ ಇಂದು ಜು.7 ರಂದು ನಡೆದಿದೆ.

2 ಬಸ್ಸುಗಳಲ್ಲಿ 80ಕ್ಕೂ ಹೆಚ್ಚು ಜನ ಪ್ರವಾಸಿಗರು ಇದ್ದು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು ಆಸ್ಪತ್ರೆಗೆ ರವಾನಿಸಲಾಗಿದೆ. ಓರ್ವ ಡ್ರೈವರ್ ಗೆ ತೀವ್ರವಾಗಿ ಪೆಟ್ಟಾಗಿದ್ದು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತಕ್ಕೆ ರಸ್ತೆ ಕಾಮಾಗಾರಿ ಹಾಗೂ ಚಾರ್ಮಾಡಿಯಲ್ಲಿ ಕವಿದಿರೋ ಭಾರೀ ಪ್ರಮಾಣದ ಮಂಜು ಕಾರಣ ಎಂದು ಹೇಳಲಾಗಿದೆ. 2019ರಲ್ಲಿ ಕುಸಿದಿದ್ದ ಕಾಮಗಾರಿ ಇನ್ನೂ ಮುಗಿಯಾದ ಕಾರಣ ಚಾರ್ಮಾಡಿಯಲ್ಲಿ ರಸ್ತೆ ಕಾಮಗಾರಿಯನ್ನ ಕೂಡಲೇ ಮುಗಿಸುವಂತೆ ಆಗ್ರಹ ಸ್ಥಳೀಯರು ಅಗ್ರಹಿಸಿದ್ದಾರೆ.

Related posts

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಮಹಾ ರಥೋತ್ಸವ, ತೆಪ್ಪೋತ್ಸವ

Suddi Udaya

ಬೆಳ್ತಂಗಡಿ ಜೆಕಾಂ ನೂತನ‌ ಅಧ್ಯಕ್ಷರಾಗಿ ಉದ್ಯಮಿ ವಿಶಾಲ್ ಅಗಷ್ಟೀನ್ ಆಯ್ಕೆ

Suddi Udaya

ವೇಣೂರು ಸಿಎ ಬ್ಯಾಂಕಿನಿಂದ ಹೊಸ ಬಸ್ ತಂಗುದಾನಕ್ಕೆ ಕುಡಿಯುವ ನೀರಿನ ಪಿಲ್ಟರ್ ಕೊಡುಗೆ

Suddi Udaya

ಬೆಳ್ತಂಗಡಿ: ಸಂತ ಅಲ್ಫೋನ್ಸ ಮಿಷನ್ ಲೀಗ್ ವತಿಯಿಂದ ರೂ. 75 ಸಾವಿರ ಚೆಕ್ ಹಸ್ತಾಂತರ

Suddi Udaya

ಬಾರ್ಯ: ಸರಳಿಕಟ್ಟೆ ಮೆಗಿನ ಪುಯಿಲದಲ್ಲಿ ತುಂಡಾಗಿ ಬೀಳುತ್ತಿರುವ ವಿದ್ಯುತ್ ತಂತಿಗಳು: ಅನಾಹುತ ಸಂಭವಿಸುವ ಮುನ್ನ ದುರಸ್ತಿಗೊಳಿಸುವಂತೆ ಸ್ಥಳೀಯರ ಒತ್ತಾಯ

Suddi Udaya

ಡಿ.7 : ಗುರುವಾಯನಕೆರೆ ಪಿಲಿಚಾಮುಂಡಿಕಲ್ಲಿನಲ್ಲಿ ದೊಂಪದಬಲಿ ಉತ್ಸವ

Suddi Udaya
error: Content is protected !!