May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಕಾರದೊಂದಿಗೆ ಶ್ರೀ ಉಮಾಮಹೇಶ್ವರ ಭಜನಾ ಮಂದಿರ ಮಲೆಂಗಲ್ಲು ಮತ್ತು ಉಮಾಮಹೇಶ್ವರ ದೇವಸ್ಥಾನ ಮಲೆಂಗಲ್ಲು ಇಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ಸಮಾಜದಲ್ಲಿ ಪರಿಸರದ ಬ್ಗಗೆ ಜಾಗೃತಿ ಮೂಡಿಸಿ ವನಮಹೋತ್ಸವ ಆಚರಿಸಲಾಯಿತು.

ಕೊಲ್ಲಾಜೆ ಚಿದಾನಂದ ರಾವ್ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಣಿಯೂರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ಗೋಪಾಲ ಗೌಡ, ಉಪಾಧ್ಯಕ್ಷೆ ಜಲಜಾಕ್ಷಿ, ಕಣಿಯೂರು ಉಪವಲಯಾರಣ್ಯಧಿಕಾರಿ ಬಿ. ಜರಾಲ್ಡ್ ಡಿಸೋಜ, ಕೊಯ್ಯೂರು ಗಸ್ತು ಪಾಲಕರು ಜಗದೀಶ್, ಬಂದಾರು ಗಸ್ತು ಪಾಲಕರು ಜಗದೀಶ್ ಕೆ.ಎನ್, ಅರಣ್ಯ ವೀಕ್ಷಕರು ರವಿ, ಸೇಸಪ್ಪ, ರವಿ ಪದ್ಮುಂಜ, ದಿನೇಶ್ ಮಲೆಂಗಲ್ಲು ಉಪಸ್ಥಿತರಿದ್ದರು.

ಮುಖೇಶ್ ಪದ್ಮುಂಜ ವಂದಿಸಿದರು. ಟೀಂ ನವಕೇಸರಿಯ ಅಧ್ಯಕ್ಷರು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ

Suddi Udaya

ಒಕಿನಾವನ್ ಶೋಟೋಕಾನ್ ಕರಾಟೆ ಚಾಂಪಿಯನ್‌ಶಿಪ್ : ಬೆಳ್ತಂಗಡಿಯ ಅವಳಿ ಮಕ್ಕಳು ವಿಜೇತರು

Suddi Udaya

ಪೆರಾಡಿಯಲ್ಲಿ ಪುರುಷ ಕಟ್ಟುವ ಆಚರಣೆಯ ನೆಪದಲ್ಲಿ ಇಸ್ಲಾಂ ಧರ್ಮಕ್ಕೆ ಅವಹೇಳನ ಆರೋಪ : 17 ಮಂದಿ ಮೇಲೆ ಪ್ರಕರಣ ದಾಖಲು

Suddi Udaya

ಶಿಶಿಲೇಶ್ವರ ದೇವಸ್ಥಾನದಲ್ಲಿ ಊರವರಿಂದ ಶ್ರಮದಾನ

Suddi Udaya

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya

ಕಾನರ್ಪ ಪುರುಷರ ಬಳಗದ ಪುರುಷರ ರಾಶಿ ಪೂಜೆ

Suddi Udaya
error: Content is protected !!