24.8 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ವತಿಯಿಂದ ವನಮಹೋತ್ಸವ

ಕಣಿಯೂರು: ಟೀಂ ನವಕೇಸರಿ ಮಲೆಂಗಲ್ಲು ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಇದರ ಸಹಕಾರದೊಂದಿಗೆ ಶ್ರೀ ಉಮಾಮಹೇಶ್ವರ ಭಜನಾ ಮಂದಿರ ಮಲೆಂಗಲ್ಲು ಮತ್ತು ಉಮಾಮಹೇಶ್ವರ ದೇವಸ್ಥಾನ ಮಲೆಂಗಲ್ಲು ಇಲ್ಲಿ ವಿವಿಧ ಬಗೆಯ ಗಿಡಗಳನ್ನು ನೆಟ್ಟು ಸಮಾಜದಲ್ಲಿ ಪರಿಸರದ ಬ್ಗಗೆ ಜಾಗೃತಿ ಮೂಡಿಸಿ ವನಮಹೋತ್ಸವ ಆಚರಿಸಲಾಯಿತು.

ಕೊಲ್ಲಾಜೆ ಚಿದಾನಂದ ರಾವ್ ಗಿಡ ನೆಡುವುದರ ಮೂಲಕ ಚಾಲನೆ ನೀಡಿದರು.

ಮುಖ್ಯ ಅತಿಥಿಗಳಾಗಿ ಕಣಿಯೂರು ಗ್ರಾ.ಪಂ. ಅಧ್ಯಕ್ಷೆ ಗಾಯತ್ರಿ ಗೋಪಾಲ ಗೌಡ, ಉಪಾಧ್ಯಕ್ಷೆ ಜಲಜಾಕ್ಷಿ, ಕಣಿಯೂರು ಉಪವಲಯಾರಣ್ಯಧಿಕಾರಿ ಬಿ. ಜರಾಲ್ಡ್ ಡಿಸೋಜ, ಕೊಯ್ಯೂರು ಗಸ್ತು ಪಾಲಕರು ಜಗದೀಶ್, ಬಂದಾರು ಗಸ್ತು ಪಾಲಕರು ಜಗದೀಶ್ ಕೆ.ಎನ್, ಅರಣ್ಯ ವೀಕ್ಷಕರು ರವಿ, ಸೇಸಪ್ಪ, ರವಿ ಪದ್ಮುಂಜ, ದಿನೇಶ್ ಮಲೆಂಗಲ್ಲು ಉಪಸ್ಥಿತರಿದ್ದರು.

ಮುಖೇಶ್ ಪದ್ಮುಂಜ ವಂದಿಸಿದರು. ಟೀಂ ನವಕೇಸರಿಯ ಅಧ್ಯಕ್ಷರು, ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಉಡುಪಿ ಹಾಗೂ ದ.ಕ. ಜಿಲ್ಲಾ ಭಾರತೀಯ ಅರಸೇನಾಪಡೆಗಳ ಮಾಜಿ ಯೋಧರ ಸಂಘದ ವಾರ್ಷಿಕ ಸಭೆ, ಪ್ರತಿಭಾ ಪುರಸ್ಕಾರ, ಮಾಜಿ ಯೋಧರ ಕುಟುಂಬ ಸಮ್ಮಿಲನ ಹಾಗೂ ಮನೋರಂಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಮುಂಡ್ರುಪಾಡಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜು: ವಿದ್ಯಾರ್ಥಿ ಸಂಘ ಉದ್ಘಾಟನೆ

Suddi Udaya

ಕುವೆಟ್ಟು: ಕರ್ತವ್ಯ ಲೋಪ ಎಸಗಿದ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ: ಸಾಮಾನ್ಯ ಸಭೆ ಬಹಿಷ್ಕರಿಸಿದ ಸದಸ್ಯರು

Suddi Udaya

ಸರ್ಕಾರಿ ಅಧಿಕಾರಿ, ಸಿಬ್ಬಂದಿ ಬೆಳಗ್ಗೆ 10 ಗಂಟೆಯೊಳಗೆ ಕಡ್ಡಾಯವಾಗಿ ಕಚೇರಿಯಲ್ಲಿರಬೇಕು: ಸಿಎಂ ಡಿಕೆಶಿ ಸೂಚನೆ -ರಾಜ್ಯ ಸರ್ಕಾರದಿಂದ ಆದೇಶ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!