May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಧಮ೯ಸ್ಥಳ ಶರಾವತಿ ವಸತಿ ಗೃಹದ ಎದುರು ಅಸ್ವಸ್ಥಗೊಂಡು ಬಿದ್ದಿದ್ದ ಅಪರಿಚಿತ ವ್ಯಕ್ತಿ: ಆಸ್ಪತ್ರೆಗೆ ಸಾಗಿಸುವ ಹಂತದಲ್ಲಿ ಮೃತ್ಯು

ಧಮ೯ಸ್ಥಳ: ಶರಾವತಿ ವಸತಿ ಗೃಹದ ಎದುರಿನಲ್ಲಿ ಸುಮಾರು 60 ರಿಂದ 70 ವರ್ಷ ಪ್ರಾಯದ ಅಪರಿಚಿತ ಗಂಡಸು ಅಸ್ವಸ್ಥರಾಗಿ ಬಿದ್ದಿದ್ದು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಶರಾವತಿ ವಸತಿ ಗೃಹದ ಎದುರಿನಲ್ಲಿ ಬಿದ್ದು, ಮಾತನಾಡಲು ಕಷ್ಟವಾಗುತ್ತಿರುವುದನ್ನು ಕಂಡು ಕೂಡಲೇ ಮಾಹಿತಿ ಕಛೇರಿಯಿಂದ 108 ಅಂಬ್ಯುಲೆನ್ಸ್ ನವರಿಗೆ ಕರೆ ಮಾಡಿ 108 ಅಂಬ್ಯುಲೆನ್ಸ್ ನಲ್ಲಿ ಅಪರಿಚಿತ ವ್ಯಕ್ತಿಯನ್ನು ಬೆಳ್ತಂಗಡಿ ಸಾರ್ವಜನಿಕ ಆಸ್ಬತ್ರೆಗೆ ಕಳುಹಿಸಿಕೊಟ್ಟಿದ್ದು, ವ್ಯಕ್ತಿಯನ್ನು ಆಸ್ಬತ್ರೆಗೆ ಕರೆದುಕೊಂಡು ಹೋಗುತ್ತಿರುವ ಸಮಯ ದಾರಿ ಮಧ್ಯೆ ಮೃತ ಪಟ್ಟಿರುವುದಾಗಿದ್ದು, ಸುಮಾರು 60-70 ವರ್ಷ ಪ್ರಾಯದ ಅಪರಿಚಿತ ಗಂಡಸು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ದೇವರ ದರ್ಶನಕ್ಕೆ ಬಂದವರು ಯಾವುದೋ ಖಾಯಿಲೆಯಿಂದ ಅಥವಾ ಇನ್ಯಾವುದೋ ಕಾರಣದಿಂದ ಮೃತ ಪಟ್ಟಿದ್ದು, ಮೃತರ ಹೆಸರು ವಿಳಾಸ ಪತ್ತೆಯಾಗದ ಕಾರಣ ಮೃತರ ವಾರೀಸುದಾರರ ಪತ್ತೆಯ ಬಗ್ಗೆ ಪೊಲೀಸರು ಪ್ರಯತ್ನಿಸುತ್ತಿದ್ದಾರೆ.

Related posts

ಗುರುವಾಯನಕೆರೆ ಸನ್ಯಾಸಿ ಗುಳಿಗ ಕ್ಷೇತ್ರದ ಪುನರ್ ಪ್ರತಿಷ್ಠಾ ಮಹೋತ್ಸವದಲ್ಲಿ ಪರ್ವ-2024′ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನದಲ್ಲಿ ಸರ್ವ ದೈವಾರಾಧಕರಿಗೆ ಸನ್ಮಾನ: ಸಂಪತ್ ಬಿ ಸುವರ್ಣ

Suddi Udaya

ನಾರಾವಿ ಮಾಂಡೋವಿ ಮೋಟಾರ್ಸ್ ನಲ್ಲಿ 100 ನೇ ಕಾರಿನ ಕೀ ಹಸ್ತಾಂತರ ಕಾರ್ಯಕ್ರಮ

Suddi Udaya

ಉಜಿರೆ ಎಸ್ ಡಿ ಎಂ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಜೈನ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಹಾಗೂ ಜೈನ ಜಾತಿ ಮತ್ತು ಧರ್ಮಕ್ಕೆ ಅಪಮಾನ ಆರೋಪ ಮಹೇಶ್ ಶೆಟ್ಟಿ ತಿಮರೋಡಿ ಹಾಗೂರಾಜು ಶೆಟ್ಟಿ ಎಂಬವರ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು

Suddi Udaya

ಬೆಳ್ತಂಗಡಿ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರ್‌ನಲ್ಲಿ ಗ್ರಾಹಕರಿಗೆ ಹೊಸ ವರುಷದ ಪ್ರಯುಕ್ತ ಲಕ್ಕಿ ಡ್ರಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

Suddi Udaya
error: Content is protected !!