May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

ಪುತ್ತೂರು: ಇಲ್ಲಿನ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ.ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.

ಗಿರೀಶ್ ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

Related posts

ನಿಡ್ಲೆ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿ

Suddi Udaya

ಶ್ರೀ ಗುರುದೇವ ಮಠದ ಟ್ರಸ್ಟಿಗಳಾಗಿ ಕೆ. ಹರೀಶ್ ಕುಮಾರ್, ಸುಜಿತ ವಿ. ಬಂಗೇರ ಹಾಗೂ ನೂತನ ರಿಲಿಜಿಯಸ್ ಟ್ರಸ್ಟ್ ಗೆ 21 ಮಂದಿ ನೇಮಕ

Suddi Udaya

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya

ಜೇಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಕೊಕ್ಕಡ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ

Suddi Udaya

ಉಜಿರೆ ಎಸ್‌.ಡಿ.ಎಂ (ಸಿ.ಬಿ.ಎಸ್.ಇ) ಶಾಲೆಯ ಶಿಕ್ಷಕರಿಗೆ “ಒತ್ತಡ ನಿರ್ವಹಣೆ” ಕಾರ್ಯಾಗಾರ

Suddi Udaya

ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜಸೇವಾ ಸಂಘಟನೆಯಿಂದ ಆಸರೆ 3ನೇ ಮನೆ ಹಸ್ತಾಂತರ

Suddi Udaya
error: Content is protected !!