27 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು: ಸಹಾಯಕ ಆಯುಕ್ತ ಗಿರೀಶ್ ನಂದನ್ ವರ್ಗಾವಣೆ: ನೂತನ ಆಯುಕ್ತರಾಗಿ ಮಹೇಶ್ ಚಂದ್ರ ನೇಮಕ

ಪುತ್ತೂರು: ಇಲ್ಲಿನ ಸಹಾಯಕ ಆಯುಕ್ತರಾಗಿದ್ದ ಗಿರೀಶ್ ನಂದನ್ ವರ್ಗಾವಣೆಗೊಂಡಿದ್ದಾರೆ.ತೆರವಾಗಲಿರುವ ಪುತ್ತೂರು ಸಹಾಯಕ ಆಯುಕ್ತ ಹುದ್ದೆಗೆ ಮಂಗಳೂರು ಕೆ.ಐ.ಎ.ಡಿ.ಬಿ. ವಿಶೇಷ ಭೂಸ್ವಾಧೀನಾಧಿಕಾರಿ ಮಹೇಶ್ ಚಂದ್ರ ನೇಮಕಗೊಂಡಿದ್ದಾರೆ.

ಗಿರೀಶ್ ನಂದನ್ ಅವರು ಎತ್ತಿನಹೊಳೆ ಯೋಜನೆಯ ವಿಶೇಷ ಭೂಸ್ವಾಧಿನಾಧಿಕಾರಿಯಾಗಿ ನೇಮಕಗೊಂಡಿದ್ದಾರೆ.

Related posts

ಡಿ.31: ಶಾಸಕ ಹರೀಶ್ ಪೂಂಜ ರವರ ನೇತೃತ್ವದಲ್ಲಿ ತೆಕ್ಕಾರು, ತಣ್ಣೀರುಪಂತ, ಕಣಿಯೂರು, ಕೊಯ್ಯೂರು ನಲ್ಲಿ ಜನಸ್ಪಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸಾರ್ವಜನಿಕ ಹಿಂದೂ ರುದ್ರಭೂಮಿ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿ ಶಶಿಧರ ಪೈ , ಪ್ರಧಾನ ಕಾರ್ಯದರ್ಶಿಯಾಗಿ ಯಶವಂತ ಪಟವರ್ಧನ್ ಆಯ್ಕೆ

Suddi Udaya

ಧರ್ಮಸ್ಥಳ: ಪಾಂಗಳ ಎಂಬಲ್ಲಿ ರಸ್ತೆ ಅಪಘಾತ ಪ್ರಕರಣ: ಚಿಕಿತ್ಸೆ ಫಲಕಾರಿಯಾಗದೆ ಕೊಲಂಗಾಜೆ ಕರಿಯಪ್ಪ ಗೌಡ ಮೃತ್ಯು

Suddi Udaya

ಕನ್ಯಾಡಿ ಗುರುದೇವ ಮಠದಲ್ಲಿ ಶಾಸಕ ಹರೀಶ್ ಪೂಂಜರಿಂದ ಸ್ವಾಮೀಜಿಯವರ ಪಾದ ಪೂಜೆ

Suddi Udaya

ಬೆಳ್ತಂಗಡಿ ಚೇಂಬರ್ ಆಫ್ ಕಾಮರ್ಸ್ ಇಂಡಸ್ಟ್ರೀಸ್ ವತಿಯಿಂದ ಅನಿಯಮಿತ ವಿದ್ಯುತ್ ಕಡಿತದ ಬಗ್ಗೆ ಬೆಳ್ತಂಗಡಿ ಮೆಸ್ಕಾಂ ಅಧಿಕಾರಿಗೆ ಮನವಿ

Suddi Udaya

ದ್ವಿಚಕ್ರ ವಾಹನದಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆಗೆ ಗಂಭೀರ ಗಾಯ: ಮಂಗಳೂರು ಆಸ್ಪತ್ರೆಗೆ ದಾಖಲು

Suddi Udaya
error: Content is protected !!