24.6 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ವತಿಯಿಂದ ವನಮಹೋತ್ಸವ

ಹೊಸಂಗಡಿ : ಹೊಸಂಗಡಿ ಗ್ರಾ.ಪಂ. ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಪಡ್ಡಂದಡ್ಕದಲ್ಲಿ ವನಮಹೋತ್ಸವವನ್ನು ಗಿಡ ನೆಡುವುದರ ಮೂಲಕ ಜು.6 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ಹೊಸಂಗಡಿ ಗ್ರಾ.ಪಂ. ಅಧ್ಯಕ್ಷ ಕರುಣಾಕರ, ಉಪಾಧ್ಯಕ್ಷೆ ನಾಗರತ್ನ, ಸದಸ್ಯರಾದ ಪ್ರಕಾಶ್, ಜಗದೀಶ್ ಹೆಗ್ಡೆ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ಆಚಾರ್ಯ , ಉಪ ಅರಣ್ಯಧಿಕಾರಿ ಇಬ್ರಾಹಿಂ, ಅರಣ್ಯ ರಕ್ಷಕ ಮಂಜು, ಅರಣ್ಯ ವೀಕ್ಷಕ ಯುವರಾಜ್, ಪಡ್ಡಂದಡ್ಕ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಶಭೀರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಣೇಶ್ ಶೆಟ್ಟಿ, ಗ್ರಾ.ಪಂ. ಸಿಬ್ಬಂದಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ನ್ಯಾಯಾಲಯದ ಆದೇಶ ಉಲ್ಲಂಘನೆ ; ಯೂಟ್ಯೂಬರ್ ಸಮೀರ್ ಎಂ.ಡಿ. ಗೆ ಬಿಗ್ ಶಾಕ್..!! ಹಾಜರಾತಿಗೆ ನೋಟೀಸ್ ಜಾರಿ, ತಕ್ಷಣ ವಿಡಿಯೋ ಡಿಲೀಟ್ ಮಾಡಲು ಆದೇಶ; ಹತ್ತು ಕೋಟಿ ಮಾನನಷ್ಟ ಮೊಕದ್ದಮೆ ದಾಖಲು

Suddi Udaya

ವೇಣೂರು: ಮಹಾವೀರ ನಗರ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಶ್ರಿ ಕ್ಷೇತ್ರ ಸೌತಡ್ಕ ಮಹಾಗಣಪತಿ ಕ್ಷೇತ್ರಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ

Suddi Udaya

ಧರ್ಮಸ್ಥಳ ಜೋಡುಸ್ಥಾನ ಶ್ರೀ ನಿತ್ಯ ನೂತನ ಭಜನಾ ಮಂಡಳಿಯ ಸಾಮೂಹಿಕ ಸತ್ಯನಾರಾಯಣ ಪೂಜೆಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾರಾವಿ: ಸೂರ್ಯನಾರಾಯಣ ಭಜನಾ ಮಂಡಳಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ, ಪ್ರದಾನ ಕಾರ್ಯದರ್ಶಿ ಯಾಗಿ ಡಾ| ವಿನೋದ. ಪಿ. ಶೆಟ್ಟಿ ಆಯ್ಕೆ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya
error: Content is protected !!