July 23, 2026
ತಾಲೂಕು ಸುದ್ದಿವರದಿ

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ಜೈನ ಮುನಿ ಹತ್ಯೆ ಬಗ್ಗೆ ಮುಖ್ಯಮಂತ್ರಿ ಯವರೊಂದಿಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಗೂ ಎಲ್ಲ ಮುನಿಗಳಿಗೂ ರಕ್ಷಣೆ ನೀಡುವುದಾಗಿ ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದ ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಅಪರಾಧಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರಾಜ್ಯದ ಎಲ್ಲಾ ಮನಿಗಳಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಮೂಲಕ ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಮನವಿ ಮಾಡಿಕೊಳ್ಳಲಾಯಿತು.

Related posts

ಗುರುವಾಯನಕೆರೆ: ಶ್ರೀ ಕ್ಷೇ.ಧ.ಗ್ರಾ. ಯೋಜನೆ ವತಿಯಿಂದ ಯಾಂತ್ರಿಕೃತ ಭತ್ತ ಕೃಷಿಗೆ ಚಾಲನೆ

Suddi Udaya

ಎಸ್ ಡಿ ಯಂ ಪಾಲಿಟೆಕ್ನಿಕ್ ನಲ್ಲಿ ಯುವ ರೆಡ್ ಕ್ರಾಸ್ ಘಟಕ ಹಾಗೂಎನ್.ಎಸ್.ಎಸ್ ಸಹಯೋಗದಲ್ಲಿ ಸಂಚಾರಿ ನಿಯಮಗಳ ಮಾಹಿತಿ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಯ ರಕ್ಷಾ ಸಮಿತಿ ಸಭೆ: ಆಸ್ಪತ್ರೆಯ ಅಭಿವೃದ್ದಿಯ ಬಗ್ಗೆ ಚರ್ಚೆ

Suddi Udaya

ಇಳಂತಿಲ: ಪ್ರಥಮ ಹಂತದ ಗ್ರಾಮ ಸಭೆ

Suddi Udaya

ಬಂದಾರು: ಬೈಪಾಡಿ ಸರಕಾರಿ ಪ್ರೌಢಶಾಲೆಯಲ್ಲಿ ಕಳ್ಳತನಕ್ಕೆ ಯತ್ನ

Suddi Udaya

ಕಳೆಂಜ ಕ್ರಿಶ್ಚಿಯನ್ ಬ್ರದರ್ಸ್ ವತಿಯಿಂದ 79ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ

Suddi Udaya
error: Content is protected !!