25 C
ಪುತ್ತೂರು, ಬೆಳ್ತಂಗಡಿ
May 21, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆಯು ಜು.7 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ನ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್ ,ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್, ಕೊಯ್ಯೂರು ಕೇಂದ್ರ ಕಛೇರಿಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಮತ್ತು ವಲಯ ಸಂಯೋಜಕ ಹರೀಶ್ ಉಪಸ್ಥಿತರಿದ್ದರು.

ಮೇಲ್ವಿಚಾರಕ ಪ್ರಶಾಂತ್ ಸ್ವಾಗತಿಸಿದರು. ಪಟ್ರಮೆ ವಿಭಾಗದ ಸೇವಾ ಪ್ರತಿನಿಧಿ ಸದಾಶಿವ ಧನ್ಯವಾದವಿತ್ತರು.

Related posts

ಭರತನಾಟ್ಯ ಜೂನಿಯರ್ ಪರೀಕ್ಷೆ: ಅಳದಂಗಡಿಯ ನಿಯತಿ ಯು. ಶೆಟ್ಟಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ

Suddi Udaya

ಭೂಮಿ ಬಾನೊದ ಸೊರೊ ತುಳು ಜನಪದ ವಿಡಿಯೋ ಹಾಡು ಹಾಗೂ “ವಿಸ್ಮೃತಿ – ಐತಿಹಾಸಿಕ ಸ್ಮಾರಕಗಳ ಮನನ ಕನ್ನಡ ಅಲ್ಬಂ ಹಾಡು ಲೋಕಾರ್ಪಣೆ

Suddi Udaya

ಜು.2: ಪೆರಾಡಿ ಪ್ರಾ.ಕೃ.ಪ. ಸ. ಸಂಘ, ಫ್ರೆಂಡ್ಸ್ ಕ್ಲಬ್ ಹೊಸಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಉಚಿತ ವೈದ್ಯಕೀಯ ಶಿಬಿರ, ಉಚಿತ ದಂತ ಚಿಕಿತ್ಸಾ ಶಿಬಿರ ಹಾಗೂ ರಕ್ತದಾನ ಶಿಬಿರ

Suddi Udaya

ಸಿನಿಮಾರಂಗದ ಸೇವೆ : ಜಿ. ಕೃಷ್ಣ ಬೆಳ್ತಂಗಡಿ ಇವರಿಗೆ “ಡಾ. ಲೀಲಾವತಿ ಪ್ರಶಸ್ತಿ”

Suddi Udaya

ಕಲ್ಮಂಜ: ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು ಸದಸ್ಯರ ನೇಮಕ

Suddi Udaya

ಬೆಳ್ತಂಗಡಿ: ನಿತ್ಯಾನಂದ ನಾವರರವರು ಒಂದೇ ದಿನದಲ್ಲಿ112 ಜೀವ ವಿಮಾ ಪಾಲಿಸಿ ಮಾಡಿ ಒನ್ ಡೇ ಸೆಂಚುರಿಯನ್ ಸಾಧನೆ

Suddi Udaya
error: Content is protected !!