July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆ

ಧರ್ಮಸ್ಥಳ ವಲಯದ ಭಜನಾ ಮಂಡಳಿಯ ಪರಿಷತ್ ನ ಸಭೆಯು ಜು.7 ರಂದು ಧರ್ಮಸ್ಥಳದಲ್ಲಿ ನಡೆಯಿತು.

ಕಾರ್ಯಕ್ರಮದಲ್ಲಿ ಭಜನಾ ಪರಿಷತ್ ನ ಅಧ್ಯಕ್ಷರಾದ ಕಜೆ ವೆಂಕಟೇಶ್ ಭಟ್ ,ಕಾರ್ಯದರ್ಶಿ ಚಂದ್ರಶೇಖರ್ ಸಾಲಿಯಾನ್, ಕೊಯ್ಯೂರು ಕೇಂದ್ರ ಕಛೇರಿಯ ವಿಮಾ ವಿಭಾಗದ ಯೋಜನಾಧಿಕಾರಿ ಸತೀಶ್ ಮತ್ತು ವಲಯ ಸಂಯೋಜಕ ಹರೀಶ್ ಉಪಸ್ಥಿತರಿದ್ದರು.

ಮೇಲ್ವಿಚಾರಕ ಪ್ರಶಾಂತ್ ಸ್ವಾಗತಿಸಿದರು. ಪಟ್ರಮೆ ವಿಭಾಗದ ಸೇವಾ ಪ್ರತಿನಿಧಿ ಸದಾಶಿವ ಧನ್ಯವಾದವಿತ್ತರು.

Related posts

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ತೋಟತ್ತಾಡಿ: ಚಿಬಿದ್ರೆ ಶ್ರೀ ಗುರು ನಾರಾಯಣಸ್ವಾಮಿ ಸೇವಾ ಸಂಘದ ನೂತನ ಪದಾಧಿಕಾರಿಗಳ ಸಮಿತಿ ರಚನೆ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ: ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya

ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
error: Content is protected !!