July 23, 2026
ತಾಲೂಕು ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕರಿಸಿದ್ದಾರೆ.
‌ಬಂಟ್ಟಾಳ ಠಾಣೆಯಿಂದ ವರ್ಗಾವಣೆಗೊಂಡು ಆಗಮಿಸಿರುವ ಇವರು ಬೆಳ್ತಂಗಡಿ ಪೋಲಿಸು ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಚಾರ ಉಪ ನಿರೀಕ್ಷಕರಾಗಿ (ಪಿ.ಎಸ್.ಐ.ಗ್ರೇಡ್ -1) ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬೆಳ್ತಂಗಡಿ ಠಾಣೆಯಲ್ಲಿ ಪಿಎಸ್ಐ (ತನಿಖೆ) ಆಗಿದ್ದ ಅಜು೯ನ್ ಹೊರಕೇರಿ ಇವರನ್ನು ಬೆಳ್ತಂಗಡಿ ಸಂಚಾರ ಠಾಣೆ ಪಿಎಸ್ಐ – 2 ಆಗಿ ವಗಾ೯ಹಿಸಲಾಗಿದೆ.

Related posts

ಧರ್ಮಸ್ಥಳ ಲಕ್ಷದೀಪೋತ್ಸವ: 13ನೇ ವರ್ಷದ ಪಾದಯಾತ್ರೆಗೆ ಚಾಲನೆ: ಬೃಹತ್ ಸಂಖ್ಯೆಯಲ್ಲಿ ಭಕ್ತರು ಭಾಗಿ : ಭಜನಾ ತಂಡಗಳಿಂದ ವಿಶೇಷ ಕುಣಿತ ಭಜನೆ

Suddi Udaya

ಮೇ 4: ವಿದ್ಯುತ್ ನಿಲುಗಡೆ

Suddi Udaya

ಕೆಸರ್ ಕಂಡೊಡು ಗೌಡರೆ ಗೌಜಿ-ಗಮ್ಮತ್ ಕ್ರೀಡಾಕೂಟ: ಮಚ್ಚಿನ ಗ್ರಾಮದ ಗೌಡರ ಯಾನೆ ಒಕ್ಕಲಿಗರ ಗ್ರಾಮ ಸಮಿತಿಯ ತಂಡಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಕುತ್ಲೂರು ಉ.ಸ.ಹಿ. ಪ್ರಾಥಮಿಕ ಶಾಲೆಯಲ್ಲಿ “ಚಿಣ್ಣರ ಅಂಗಳ” ಉದ್ಘಾಟನೆ

Suddi Udaya

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ಮನೆಯ ಸಮೀಪದ ಕೆರೆಯಲ್ಲಿ ಪತ್ತೆ

Suddi Udaya

ಉಜಿರೆ ದೇವಸ್ಥಾನದಲ್ಲಿ ಸಂಕಷ್ಟ ಚತುರ್ಥಿ ಪ್ರಯುಕ್ತ  ಕಾವ್ಯವಾಚನ-ವ್ಯಾಖ್ಯಾನ   

Suddi Udaya
error: Content is protected !!