23.7 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕರಿಸಿದ್ದಾರೆ.
‌ಬಂಟ್ಟಾಳ ಠಾಣೆಯಿಂದ ವರ್ಗಾವಣೆಗೊಂಡು ಆಗಮಿಸಿರುವ ಇವರು ಬೆಳ್ತಂಗಡಿ ಪೋಲಿಸು ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಚಾರ ಉಪ ನಿರೀಕ್ಷಕರಾಗಿ (ಪಿ.ಎಸ್.ಐ.ಗ್ರೇಡ್ -1) ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬೆಳ್ತಂಗಡಿ ಠಾಣೆಯಲ್ಲಿ ಪಿಎಸ್ಐ (ತನಿಖೆ) ಆಗಿದ್ದ ಅಜು೯ನ್ ಹೊರಕೇರಿ ಇವರನ್ನು ಬೆಳ್ತಂಗಡಿ ಸಂಚಾರ ಠಾಣೆ ಪಿಎಸ್ಐ – 2 ಆಗಿ ವಗಾ೯ಹಿಸಲಾಗಿದೆ.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ಸೋಮಂತ್ತಡ್ಕದಲ್ಲಿ ಶ್ರೀ ಕಟೀಲೇಶ್ವರಿ ಜನರಲ್ ಸ್ಟೋರ್ ಶುಭಾರಂಭ

Suddi Udaya

ಬೀಡಿ ಬ್ರಾಂಚ್ ನ ಕಟ್ಟಡದ ಅಡ್ಡಕ್ಕೆ ವ್ಯಕ್ತಿ ನೇಣು ಹಾಕಿಕೊಂಡು ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಪಟ್ಟೂರಿನಲ್ಲಿ ಪೊಲೀಸರು ಜಪ್ತಿ ಮಾಡಿದ ಮನೆಗೆ ತಾಲೂಕು ಮುಸ್ಲಿಂ ಮುಖಂಡರ ಭೇಟಿ: ಸಂತ್ರಸ್ತೆ ಝೊಹರಾ ಕುಟುಂಬಸ್ಥರ ಜೊತೆ ಮಾತುಕತೆ

Suddi Udaya

ಬಳಂಜ ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಾಗಾರ

Suddi Udaya
error: Content is protected !!