ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ: ಕರ್ನಾಟಕ ಸರಕಾರದ ಮಾಜಿ ಗೃಹ ಸಚಿವರು, ಉನ್ನತ ಶಿಕ್ಷಣ ಸಚಿವರಾದ ದಿ| ಡಾ.ವಿ.ಎಸ್ ಆಚಾರ್ಯರವರು 84 ನೇ ಹುಟ್ಟು ಹಬ್ಬವನ್ನು ಜು. 7 ರಂದು ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ , ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಬೆಳ್ತಂಗಡಿ ಇವರು ನೀಡಿದಂತಹ ಗಿಡಗಳನ್ನು ಶಾಲಾ ಮಖ್ಯ ಶಿಕ್ಷಕಿ ಶ್ತೀಮತಿ ಹೇಮಲತಾ ಎಮ್ ಆರ್ ಉಪಸ್ಧಿತರಿದ್ದು, ಮಕ್ಕಳಿಗೆ ಗಿಡಗಳನ್ನು ಹಂಚಿದರು. ನೀಡಿದಂತಹ ಗೈಡ್ ವಿದ್ಯಾರ್ಥಿ ಸಿಂಚನ ಹಾಗೂ ಸ್ಕೌಟ್ ವಿದ್ಯಾರ್ಥಿಯಾದ ಜೈದೀಪ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Related posts

ಕೊಲ್ಪಾಡಿ ಅರ್ಚಕ ಕೆ. ಸುಬ್ರಾಯ ನೂರಿತ್ತಾಯ ನಿಧನ

Suddi Udaya

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿ ಪ್ರತಿಭಾ ವೇದಿಕೆ, ರೋವರ್ಸ್-ರೇಂಜರ್ಸ್ ಘಟಕ, ಯುವ ರೆಡ್ ಕ್ರಾಸ್ ಘಟಕ ಮತ್ತು ಸಾಂಸ್ಕೃತಿಕ ವೇದಿಕೆ ಇವುಗಳ ಸಹಯೋಗದಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya

ಧರ್ಮಸ್ಥಳ ಡಾ. ವಿಘ್ನರಾಜ್ ಎಸ್.ಆರ್. ರವರಿಗೆ ಶಂಕರ ಸಾಹಿತ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿಯಲ್ಲಿ ನೂತನವಾಗಿ ಪ್ರಾರಂಭಿಸಿದ ಡ್ರೀಮ್ ಡೀಲ್ ಗ್ರೂಪ್ಸ್ ಉದ್ಘಾಟನೆ

Suddi Udaya

ಸುಲ್ಕೇರಿ ಗ್ರಾಮದ ನಾಲ್ಕು ಬಡ ಕುಟುಂಬಗಳಿಗೆ ಹಕ್ಕುಪತ್ರ ವಿತರಣೆ

Suddi Udaya

ಕೊಯ್ಯೂರು: ಹಲವಾರು ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಸೇರ್ಪಡೆ

Suddi Udaya
error: Content is protected !!