September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ನಾರಾವಿ: ಮರಕ್ಕೆ ಡಿಕ್ಕಿ ಹೊಡೆದ ಬೈಕ್ – ಇಬ್ಬರು ಸ್ಥಳದಲ್ಲಿಯೇ ಸಾವು

Suddi Udaya

ಮುಂಡೂರು ಹಾಲು ಉತ್ಪಾದಕರ ಸಂಘದ ಸದಸ್ಯ ರೋಷನ್ ಡಿಸೋಜ ರವರಿಗೆ ‘ಕ್ಷೀರ ರತ್ನ’ ಪ್ರಶಸ್ತಿ

Suddi Udaya

ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ

Suddi Udaya

ನಿರೀಕ್ಷೆಗೆ ನಿರಾಸೆ ತಂದ ಸತ್ವಹೀನ ಬಜೆಟ್ : ಹರೀಶ್ ಪೂಂಜ

Suddi Udaya

ಯು.ಜಿ. ಸಿಇಟಿ ಪರೀಕ್ಷೆ: ರಾಜ್ಯಕ್ಕೆ 7ನೇ ಸ್ಥಾನ ಪಡೆದ ವಿದ್ವತ್ ಪಿಯು ಕಾಲೇಜಿನ ಚಿನ್ಮಯ್ ಜಿ.ಕೆ.

Suddi Udaya

ಜೂ.15-21: ಬೆಳ್ತಂಗಡಿಯಲ್ಲಿ ಖ್ಯಾತ ವಾಗ್ಮಿ ಡಾ. ವೀಣಾ ಬನ್ನಂಜೆಯವರಿಂದ ಸಂಪೂರ್ಣ ರಾಮಾಯಣ ಪ್ರವಚನ ಸಪ್ತಾಹ

Suddi Udaya
error: Content is protected !!