July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತ್ ಅಟೋ ಕಾರ್‍ಸ್ ನಲ್ಲಿ ಮಾನ್ಸೂನ್ ಉಚಿತ ತಪಾಸಣೆ ಶಿಬಿರಕ್ಕೆ ಚಾಲನೆ

ಬೆಳ್ತಂಗಡಿ: ಕಳೆದ 17 ವರ್ಷಗಳಿಂದ ಮಾರುತಿ ಸುಝುಕಿ ಅವರ ಅಧಿಕೃತ ಡೀಲರ್ ಆದ ಭಾರತ್ ಅಟೋ ಕಾರ್‍ಸ್ ಅವರು ಸಾರ್ಥಕ ಸೇವೆಯಿಂದ ಹೆಸರು ವಾಸಿಯಾಗಿದ್ದು, ಎಲ್ಲರ ಬಹು ನಿರೀಕ್ಷಿತ ಮಾನ್ಸೂನ್ ಉಚಿತ ತಪಾಸಣೆ ಶಿಬಿರವು ಜು.8 ಮತ್ತು 9 ರಂದು ಬೆಳ್ತಂಗಡಿ , ಉಜಿರೆ ಹಾಗೂ ತನ್ನ ಎಲ್ಲಾ ವಿಸ್ತರಣಾ ಮಳಿಗೆಗಳಲ್ಲಿ ನಡೆಯಲಿದೆ.

ಇಂದು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳ ತಪಾಸಣಾ ಶಿಬಿರವು ನಡೆಯಿತು.

ಈ ಶಿಬಿರದಲ್ಲಿ ವಾಹನಗಳ ಉಚಿತ ಕನ್ಸ್ಯುಮೇಬಲ್ ಟಾಪ್ ಆಪ್ ಮತ್ತು ಸಾಮಾನ್ಯ ತಪಾಸಣೆ, ಲೇಬರ್ ಮತ್ತು ಬಿಡಿ ಭಾಗಗಳ ಮೇಲೆ ರಿಯಾಯಿತಿ, ಉಚಿತ ಮೌಲ್ಯ ಮಾಪನ, ಕಾರ್ ಕೇರ್ ಟ್ರೀಟ್‌ಮೆಂಟ್‌ಗಳ ಮೇಲೆ ವಿಶೇಷ ಕೊಡುಗೆ, ಲಕ್ಕಿ ಡ್ರಾ, ಉಚಿತ ಕೊಡುಗೆಗಳು ಕೂಡಾ ಲಭ್ಯ. ಹೊಸ ವಾಹನಗಳ ಬುಕ್ಕಿಂಗ್ ಮೇಲೆ ಹೆಚ್ಚುವರಿ ರಿಯಾಯಿತಿ ಕೂಡಾ ನೀಡಲಾಗುತ್ತಿದೆ.

Related posts

ಹತ್ಯಡ್ಕ : ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಶಿಶಿಲ ಗ್ರಾಮಸ್ಥರಿಂದ ಹೊರಕಾಣಿಕೆ ಸಮರ್ಪಣೆ ಹಾಗೂ ಧಾರ್ಮಿಕ ಸಭೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಹಾಗೂ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಬ್ರಿಜೇಶ್ ಚೌಟ ಗೆಲುವು, ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ಅರಸಿನಮಕ್ಕಿಯಲ್ಲಿ 22ನೇ ವರ್ಷದ ಅಷ್ಟಮಿ : ಹರೀಶ್ ಪೂಂಜರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಡಿಗಲ್ ನುಸ್ರತುಲ್ ಇಸ್ಲಾಂ ಯಂಗ್ ಮೆನ್ಸ್ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!