25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

ಗುರುವಾಯನಕೆರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಗುರುವಾಯನಕೆರೆಯ ಪ್ಪೋರಿನಾ ಡಿ ಕುನ್ಹ ಅವರ ಮನೆಗೆ ಹಾಗೂ ಬೇಕರಿ, ಅಂಗಡಿ, ಪ್ಯಾನ್ಸಿಗೆ ನೀರು ನುಗ್ಗಿ ಸಮಸ್ಯೆಯಾದ ಘಟನೆ ವರದಿಯಾಗಿದ್ದು ಕೂಡಲೇ ಕುವೆಟ್ಟು ಗ್ರಾ.ಪಂ ಅಗತ್ಯ ಕ್ರಮ ಜರುಗಿಸಿದೆ.

ಮನೆಯ ಹಾಗೂ ಅಂಗಡಿಗಳ ಪಕ್ಕ ಮೋರಿ ಒಡೆದು ಹೋಗಿ, ಒಳಚರಂಡಿಯಲ್ಲಿ ಮಣ್ಣು, ಪ್ಲಾಸ್ಟಿಕ್ ತುಂಬಿಕೊಂಡಿತ್ತು. ಜೆಸಿಬಿ ಹಾಗೂ ಪಂಚಾಯತ್ ಸದಸ್ಯರ ಕೂಡುವಿಕೆಯೊಂದಿಗೆ ಚರಂಡಿ ಸರಿಪಡಿಸಿ, ಮೋರಿ ಅಳವಡಿಸಿ ನೀರು ಸರಗವಾಗಿ ಹರಿಯುವಂತೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕುವೆಟ್ಟು ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಸದಸ್ಯರಾದ ಗಣೇಶ್ ಕುಲಾಲ್, ಮುಸ್ತಾಫ ಹಾಗೂ ಸ್ಥಳಿಯರು ಉಪಸ್ಥಿತರಿದ್ದು ಕೆಲಸಕ್ಕೆ ಸೇರಿದರು.

Related posts

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya

ಕೊಕ್ಕಡ ಜೇಸಿಐ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ಸಂತೋಷ ಕುಮಾರ್ ಜೈನ್, ಕಾರ್ಯದರ್ಶಿ ಅಕ್ಷತ್ ರೈ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜ್ಯಮಟ್ಟದ ಅಥ್ಲೆಟಿಕ್ ಕ್ರೀಡಾಕೂಟ: ತೇಜಲ್ ಕೆ.ಆರ್ ಮುಂಡಾಜೆ ರವರಿಗೆ ಬೆಳ್ಳಿಯ ಪದಕ

Suddi Udaya

ಕೊಲ್ಲಿ ದೇವಸ್ಥಾನದ ವಠಾರದಲ್ಲಿ ಸಂಗಮ ಕಲಾವಿದರು ಉಜಿರೆ ಇದರ 14ನೇ ವರ್ಷದ ವಾರ್ಷಿಕೋತ್ಸವ; ಸನ್ಮಾನ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಗ್ರಾ.ಪಂ. ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!