25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗುರುವಾಯನಕೆರೆ: ಮನೆ ಹಾಗೂ ಅಂಗಡಿಗಳಿಗೆ ನುಗ್ಗಿದ ನೀರು: ಕುವೆಟ್ಟು ಗ್ರಾ.ಪಂ. ನಿಂದ ಮೋರಿ ಅಳವಡಿಕೆ, ಚರಂಡಿ ದುರಸ್ತಿ, ಪಂ.ಸದಸ್ಯರ ಮೂಲಕ ಸಮಸ್ಯೆಗೆ ಪರಿಹಾರ

ಗುರುವಾಯನಕೆರೆ: ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಗಾಳಿ ಮಳೆಗೆ ಗುರುವಾಯನಕೆರೆಯ ಪ್ಪೋರಿನಾ ಡಿ ಕುನ್ಹ ಅವರ ಮನೆಗೆ ಹಾಗೂ ಬೇಕರಿ, ಅಂಗಡಿ, ಪ್ಯಾನ್ಸಿಗೆ ನೀರು ನುಗ್ಗಿ ಸಮಸ್ಯೆಯಾದ ಘಟನೆ ವರದಿಯಾಗಿದ್ದು ಕೂಡಲೇ ಕುವೆಟ್ಟು ಗ್ರಾ.ಪಂ ಅಗತ್ಯ ಕ್ರಮ ಜರುಗಿಸಿದೆ.

ಮನೆಯ ಹಾಗೂ ಅಂಗಡಿಗಳ ಪಕ್ಕ ಮೋರಿ ಒಡೆದು ಹೋಗಿ, ಒಳಚರಂಡಿಯಲ್ಲಿ ಮಣ್ಣು, ಪ್ಲಾಸ್ಟಿಕ್ ತುಂಬಿಕೊಂಡಿತ್ತು. ಜೆಸಿಬಿ ಹಾಗೂ ಪಂಚಾಯತ್ ಸದಸ್ಯರ ಕೂಡುವಿಕೆಯೊಂದಿಗೆ ಚರಂಡಿ ಸರಿಪಡಿಸಿ, ಮೋರಿ ಅಳವಡಿಸಿ ನೀರು ಸರಗವಾಗಿ ಹರಿಯುವಂತೆ ಮಾಡಲಾಯಿತು.

ಈ ಸಂದರ್ಭದಲ್ಲಿ ಕುವೆಟ್ಟು ಗ್ರಾ.ಪಂ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಸದಸ್ಯರಾದ ಗಣೇಶ್ ಕುಲಾಲ್, ಮುಸ್ತಾಫ ಹಾಗೂ ಸ್ಥಳಿಯರು ಉಪಸ್ಥಿತರಿದ್ದು ಕೆಲಸಕ್ಕೆ ಸೇರಿದರು.

Related posts

ಚೆಸ್ ಪಂದ್ಯಾಟ: ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಲಕ್ಮೀಶ ಭಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಮಂಗಳೂರು-ಉಡುಪಿ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ ಕುಮಾರಚಂದ್ರ ಬೆಳ್ತಂಗಡಿ ನಿಯೋಜನೆ

Suddi Udaya

ಉಜಿರೆ ಬದ್ರಿಯಾ ಜುಮ್ಮಾ ಮಸೀದಿಯಲ್ಲಿ ಈದುಲ್ ಫಿತರ್‌ ಆಚರಣೆ

Suddi Udaya

ಮನಸೂರೆಗೊಂಡ ಸರ್ವಧರ್ಮಗಳಲ್ಲಿ ಹಾಗೂ ಸಂವಿಧಾನದಲ್ಲಿ ಕ್ಷಮಾಧರ್ಮ ಆನ್ಲೈನ್ ಕಾರ್ಯಕ್ರಮ

Suddi Udaya

ಅಟೋ ರಿಕ್ಷಾ ಮತ್ತು ಬೈಕ್ ಢಿಕ್ಕಿ: ಪ್ರಯಾಣಿಕರಿಗೆ ಗಂಭೀರ ಗಾಯ

Suddi Udaya

ರಂಜಿತ್ ಎಚ್ ಡಿ ಬಳಂಜರವರಿಗೆ ಜೆಸಿಯ ವಲಯ 15ರ ಸಾಧನಾ ಶ್ರೀ ಪ್ರಶಸ್ತಿ

Suddi Udaya
error: Content is protected !!