25.5 C
ಪುತ್ತೂರು, ಬೆಳ್ತಂಗಡಿ
April 24, 2026
ತಾಲೂಕು ಸುದ್ದಿವರದಿ

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ಜೈನ ಮುನಿ ಹತ್ಯೆ ಬಗ್ಗೆ ಮುಖ್ಯಮಂತ್ರಿ ಯವರೊಂದಿಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಗೂ ಎಲ್ಲ ಮುನಿಗಳಿಗೂ ರಕ್ಷಣೆ ನೀಡುವುದಾಗಿ ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದ ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಅಪರಾಧಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರಾಜ್ಯದ ಎಲ್ಲಾ ಮನಿಗಳಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಮೂಲಕ ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಮನವಿ ಮಾಡಿಕೊಳ್ಳಲಾಯಿತು.

Related posts

ಸುರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಿಂದ 274 ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಶ್ರೀ ಧ.ಮಂ ಪ.ಪೂ ಕಾಲೇಜು: ರಾ. ಸೇ. ಯೋಜನೆಯ ನೂತನ ಸಲಹಾ ಸಮಿತಿ ರಚನೆ

Suddi Udaya

ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಪರಪ್ಪು ಮಸೀದಿ ಮಾಜಿ ಅಧ್ಯಕ್ಷ, ಉದ್ಯಮಿ ಜೆ.ಎಸ್. ಯಾಕುಬ್ ಬಟ್ಟೆಮಾರು ಹೃದಯಾಘಾತದಿಂದ ನಿಧನ

Suddi Udaya

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ಗೇರುಕಟ್ಟೆ ಫ್ರೌಡ ಶಾಲಾ ಹಿಂಬದಿ ಟವರ್ ಬುಡದಲ್ಲಿ ಬೆಂಕಿ ಜ್ವಾಲೆ: ದೊಡ್ಡ ಅನಾಹುತ ತಪ್ಪಿಸಿದ ಸ್ಥಳೀಯ ಯುವಕರ ತಂಡ

Suddi Udaya
error: Content is protected !!