September 6, 2026
ತಾಲೂಕು ಸುದ್ದಿವರದಿ

ಜೈನ ಮುನಿ ಹತ್ಯೆ ಪ್ರಕರಣ ಸೂಕ್ತ ಕ್ರಮ ಕೈಗೊಳ್ಳುವಂತೆ ದಿನೇಶ್ ಗುಂಡೂರಾವ್ ರವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ

ಬೆಳ್ತಂಗಡಿ: ಜೈನ ಮುನಿ ಹತ್ಯೆ ಬಗ್ಗೆ ಮುಖ್ಯಮಂತ್ರಿ ಯವರೊಂದಿಗೆ ಚರ್ಚಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಹಾಗೂ ಎಲ್ಲ ಮುನಿಗಳಿಗೂ ರಕ್ಷಣೆ ನೀಡುವುದಾಗಿ ದ. ಕ. ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ನಡೆದ ಜೈನ ಮುನಿಗಳ ಹತ್ಯೆಯನ್ನು ಖಂಡಿಸಿ ಅಪರಾಧಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ರಾಜ್ಯದ ಎಲ್ಲಾ ಮನಿಗಳಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕಾಗಿ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರ ಮೂಲಕ ಕರ್ನಾಟಕ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯನವರಿಗೆ ಮನವಿ ಮಾಡಿಕೊಳ್ಳಲಾಯಿತು.

Related posts

ಎಸ್.ಡಿ.ಎಮ್-ರೋಟರಿ ವೃತ್ತಿ ಮಾರ್ಗದರ್ಶನ ಕೇಂದ್ರವು MS Excel with Power BI” ಕುರಿತು ಹದಿನೈದು ದಿನಗಳ ತರಬೇತಿ ಕಾರ್ಯಾಗಾರ

Suddi Udaya

ಸೆ.30: ಬೆಳ್ತಂಗಡಿ ಪಶು ಸಂಗೋಪನಾ ಇಲಾಖೆಯಿಂದ 48 ಗ್ರಾ. ಪಂ. ಪಶುಸಖಿಯವರಿಗೆ ಉಚಿತವಾಗಿ ಕಿಟ್ ವಿತರಣೆ

Suddi Udaya

ಪಡಂಗಡಿ ರಸ್ತೆಯ ಗುಂಡಿಗಳನ್ನು ಸಿಮೆಂಟ್ ವೆಟ್ ಮಿಕ್ಸ್ ಹಾಕಿ ದುರಸ್ಥಿ

Suddi Udaya

ಸೋಣಂದೂರು ಸ.ಹಿ.ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಕನ್ಯಾಡಿ : ಪಡ್ಪು- ಬೊಳಿಯೆಂಜಿ- ಮೂಡಬೆಟ್ಟು ರಸ್ತೆ ಅಭಿವೃದ್ಧಿಗೆ 3 ಕೋಟಿ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಗುರುವಾಯನಕೆರೆ: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಫೆಬ್ರವರಿಯಲ್ಲಿ ನಡೆಯಲಿರುವ ಬ್ರಹ್ಮಕುಂಭಾಭಿಷೇಕದ ಪೂರ್ವಭಾವಿಯಾಗಿ- ಕೊಡಮಣಿತ್ತಾಯ ಸನ್ನಿಧಾನದಲ್ಲಿ ಚಂಡಿಕಾ ಹೋಮ ಹಾಗೂ ಮೃತ್ಯುಂಜಯ ಹೋಮ: ಮೆರವಣಿಗೆಯ ಮೂಲಕ ಮುಷ್ಟಿ ಕಾಣಿಕೆ ದೈವಕ್ಕೆ ಸಮಪ೯ಣೆ

Suddi Udaya
error: Content is protected !!