September 6, 2026
ತಾಲೂಕು ಸುದ್ದಿ

ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕಾರ

ಬೆಳ್ತಂಗಡಿ : ಬೆಳ್ತಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕರಾಗಿ ಧನ್ ರಾಜ್ ಟಿ.ಎಮ್ ಅಧಿಕಾರ ಸ್ವೀಕರಿಸಿದ್ದಾರೆ.
‌ಬಂಟ್ಟಾಳ ಠಾಣೆಯಿಂದ ವರ್ಗಾವಣೆಗೊಂಡು ಆಗಮಿಸಿರುವ ಇವರು ಬೆಳ್ತಂಗಡಿ ಪೋಲಿಸು ಠಾಣೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಚಾರ ಉಪ ನಿರೀಕ್ಷಕರಾಗಿ (ಪಿ.ಎಸ್.ಐ.ಗ್ರೇಡ್ -1) ಆಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬೆಳ್ತಂಗಡಿ ಠಾಣೆಯಲ್ಲಿ ಪಿಎಸ್ಐ (ತನಿಖೆ) ಆಗಿದ್ದ ಅಜು೯ನ್ ಹೊರಕೇರಿ ಇವರನ್ನು ಬೆಳ್ತಂಗಡಿ ಸಂಚಾರ ಠಾಣೆ ಪಿಎಸ್ಐ – 2 ಆಗಿ ವಗಾ೯ಹಿಸಲಾಗಿದೆ.

Related posts

ಯುವವಾಹಿನಿ ಬೆಳ್ತಂಗಡಿ ಘಟಕದಿಂದ ಕನ್ಯಾಡಿ ಸ್ವಾಮೀಜಿಗಳಿಗೆ ಗೌರವಾಭಿನಂದನೆ

Suddi Udaya

ಭಜನಾ ಪರಿಷತ್ತಿಗೆ ನೂತನ ಕಾರ್ಯದರ್ಶಿಯಾಗಿ ಆಯ್ಕೆಯಾದ ಕೊಯ್ಯೂರು ಪಿ ಚಂದ್ರಶೇಖರ ಸಾಲ್ಯಾನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬಾರ್ಯ ಪ್ಯಾಕ್ಸ್ ಅಧ್ಯಕ್ಷರಾಗಿ ಸೇಸಪ್ಪ ಸಾಲಿಯಾನ್, ಉಪಾಧ್ಯಕ್ಷರಾಗಿ ಮೋಹನ್ ಗೌಡ ಅಜಿರ ಆಯ್ಕೆ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya

ಜೂ. 19-20: ಬೆಂಗಳೂರು ಬಸವ ಅಕ್ಯೂ ಅಕಾಡೆಮಿ ವತಿಯಿಂದ ಸಿಂಗಲ್ ಪಾಯಿಂಟ್, ಅಕ್ಯೂಪ್ರೆಜರ್ ಮತ್ತು ಮರ್ಮ ಚಿಕಿತ್ಸಾ ಕಾರ್ಯಾಗಾರ

Suddi Udaya

ಗುರುವಾಯನಕೆರೆ ಆರ್ವಿಕ್ ಜ್ಯುವೆಲ್ಲರ್ಸ್ & ವರ್ಕ್ಸ್ ನಲ್ಲಿ ಗಿಫ್ಟ್ ವೋಚರ್ ಡ್ರಾ

Suddi Udaya
error: Content is protected !!