ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

ಬೆಳ್ತಂಗಡಿ: ಕರ್ನಾಟಕ ಸರಕಾರದ ಮಾಜಿ ಗೃಹ ಸಚಿವರು, ಉನ್ನತ ಶಿಕ್ಷಣ ಸಚಿವರಾದ ದಿ| ಡಾ.ವಿ.ಎಸ್ ಆಚಾರ್ಯರವರು 84 ನೇ ಹುಟ್ಟು ಹಬ್ಬವನ್ನು ಜು. 7 ರಂದು ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ ಶ್ರೀ ಮಂಜುನಾಥ ದಳದ ಕಬ್ ಬುಲ್ ಬುಲ್ , ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳು ಗಿಡ ನೆಡುವ ಮೂಲಕ ಆಚರಿಸಿದರು.

ಈ ಸಂದರ್ಭದಲ್ಲಿ ಅರಣ್ಯ ಇಲಾಖೆ ಬೆಳ್ತಂಗಡಿ ಇವರು ನೀಡಿದಂತಹ ಗಿಡಗಳನ್ನು ಶಾಲಾ ಮಖ್ಯ ಶಿಕ್ಷಕಿ ಶ್ತೀಮತಿ ಹೇಮಲತಾ ಎಮ್ ಆರ್ ಉಪಸ್ಧಿತರಿದ್ದು, ಮಕ್ಕಳಿಗೆ ಗಿಡಗಳನ್ನು ಹಂಚಿದರು. ನೀಡಿದಂತಹ ಗೈಡ್ ವಿದ್ಯಾರ್ಥಿ ಸಿಂಚನ ಹಾಗೂ ಸ್ಕೌಟ್ ವಿದ್ಯಾರ್ಥಿಯಾದ ಜೈದೀಪ್ ಕಾರ್ಯಕ್ರಮದ ನೇತೃತ್ವ ವಹಿಸಿದ್ದು, ಸ್ಕೌಟ್ಸ್ ಮತ್ತು ಗೈಡ್ಸ್ ಸಂಯೋಜಕ ಶಿಕ್ಷಕಿ, ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ಪ್ರಮೀಳಾ ಕಾರ್ಯಕ್ರಮ ಸಂಘಟಿಸಿದರು.

Related posts

ಉಜಿರೆ: ಬದ್ರಿಯಾ ಜುಮ್ಮಾ ಮಸೀದಿ ಆಡಳಿತ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya

ಪಡಂಗಡಿ:ಎಡೆಬಿಡದೆ ಸುರಿಯುತ್ತಿರುವ ಗಾಳಿ ಮಳೆ, ಮನೆಗೆ ಗುಡ್ಡ ಕುಸಿತ, ಹಾನಿ

Suddi Udaya

ಮಚ್ಚಿನ: ಭಾಗ್ಯಶ್ರೀ ಮಿತ್ರ ಮಂಡಳಿ ನೆತ್ತರ ಮತ್ತು ಊರವರಿಂದ ಶ್ರಮದಾನ

Suddi Udaya

ಮೊಗ್ರು : ಕೃಷಿಕ ವಿಶ್ವನಾಥ ಗೌಡ ನಿಧನ

Suddi Udaya

ಭಾರತೀಯ ಭೂಸೇನೆ ತರಬೇತಿ ಮುಗಿಸಿ ಕಳೆಂಜಕ್ಕೆ ಆಗಮಿಸಿದ ಪುಷ್ಪರಾಜ್ ರವರಿಗೆ ಕೊಕ್ಕಡದಲ್ಲಿ ಸ್ವಾಗತ

Suddi Udaya
error: Content is protected !!